January 3, 2019

ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಬೆಳ್ಳಂಬೆಳಿಗ್ಗೆ ಐಟಿ ಇಲಾಖೆ ಶಾಕ್ ನೀಡಿದೆ. ಕನ್ನಡದ ಸ್ಟಾರ್ ನಟರು ಸೇರಿದಂತೆ ನಿರ್ಮಾಪಕರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ನಟ ರಾಕಿಂಗ್ ಸ್ಟಾರ್ ಯಶ್, ಪವರ್ ಸ್ಟಾರ್ ಪುನೀತ್ರಾಜ್‍ಕುಮಾರ್, ಶಿವರಾಜ್‍ಕುಮಾರ್, ಕಿಚ್ಚಾ ಸುದೀಪ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಹಾಗೂ ವಿಲನ್ ಚಿತ್ರದ ನಿರ್ಮಾಪಕ ಸಿ.ಆರ್.ಮನೋಹರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. […]

ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ Read More »

ಕುಳಿರ್ಗಾಳಿ ಚಳಿಗೆ ನಡುಗಿದ ಮೈಸೂರು: ಇನ್ನೂ ಹೆಚ್ಚಾಗಲಿದಿಯಂತೆ ಚಳಿ..!

ಕುಳಿರ್ಗಾಳಿ ಚಳಿಗೆ ನಡುಗಿದ ಮೈಸೂರು: ಇನ್ನೂ ಹೆಚ್ಚಾಗಲಿದಿಯಂತೆ ಚಳಿ..!

ಮೈಸೂರು: ಹೊಸ ವರ್ಷದ ಆಗಮನ ಜನರಿಗೆ ಅಕ್ಷರಶಃ ನಡುಕ ಹುಟ್ಟಿಸಿದೆ. ಏಕೆಂದರೆ ಹೊಸ ವರ್ಷದ ಆಗಮನದ ಜೊತೆಗೆ ವಿಪರೀತ ಚಳಿಯೂ ಆಗಮನವಾಗಿದೆ. ಮೈಸೂರು ಸೇರಿದಂತೆ ರಾಜ್ಯದೆಲ್ಲೆಡೆ ಈಗ ಚಳಿಯೋ ಚಳಿ. ಉತ್ತರ ಭಾರತದಿಂದ ದಕ್ಷಿಣದ ಕಡೆಗೆ ಶೀತಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲೂ ಈಗ ಭಯಂಕರ ಚಳಿ ಆರಂಭವಾಗಿದೆ. ಉತ್ತರದಿಂದ ದಕ್ಷಿಣಕ್ಕೆ ವಿಪರೀತ ಶೀತಗಾಳಿ‌ ಬೀಸುತ್ತಿರುವುದು ಚಳಿಗೆ ಪ್ರಮುಖ ಕಾರಣ. ಹಾಗಾಗಿ ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನ ದಾಖಲಾಗಿದೆ. ಮೈಸೂರಿನಲ್ಲಿ 11 ರಿಂದ 13 ಡಿಗ್ರಿ ಸೆಲ್ಸಿಯಸ್

ಕುಳಿರ್ಗಾಳಿ ಚಳಿಗೆ ನಡುಗಿದ ಮೈಸೂರು: ಇನ್ನೂ ಹೆಚ್ಚಾಗಲಿದಿಯಂತೆ ಚಳಿ..! Read More »

Scroll to Top