January 7, 2019

ಎರಡು ದಿನ ನಿಶಬ್ದವಾಗಲಿದೇ ಕರುನಾಡು ಏನಿರುತ್ತೆ, ಏನಿರಲ್ಲ

ಎರಡು ದಿನ ನಿಶಬ್ಧವಾಗಲಿದೆ ಕರುನಾಡು: ಏನಿರುತ್ತೆ, ಏನಿರಲ್ಲ..?

ಬೆಂಗಳೂರು: ಕೇಂದ್ರ ಸರ್ಕಾರದ “ಕಾರ್ಮಿಕ-ವಿರೋಧಿ” ನೀತಿ ವಿರುದ್ಧ ಪ್ರತಿಭಟಿಸುತ್ತಿರುವ ಕಾರ್ಮಿಕ ಸಂಘಗಳು ಮಂಗಳವಾರ ಮತ್ತು ಬುಧವಾರ ಭಾರತ್ ಬಂದ್ ಗೆ ಕರೆ ನೀಡಿದ್ದು ಎರಡು ದಿನ ನಿಶಬ್ದವಾಗಲಿದೇ ಕರುನಾಡು. ಮೋಟಾರ್ ವಾಹನ ತಿದ್ದುಪಡಿ(ಮಸೂದೆ-2017) ಮಸೂದೆ ಸೇರಿದಂತೆ 12 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ, ನಾಳಿದ್ದು ಬಂದ್​ಗೆ ಕರೆ ನೀಡಿವೆ. ಕನಿಷ್ಠ ವೇತನ, ಗುತ್ತಿಗೆ ಪದ್ಧತಿ ನಿಷೇಧ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AITUC, CITU ಸೇರಿದಂತೆ ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. […]

ಎರಡು ದಿನ ನಿಶಬ್ಧವಾಗಲಿದೆ ಕರುನಾಡು: ಏನಿರುತ್ತೆ, ಏನಿರಲ್ಲ..? Read More »

71 ವರ್ಷಗಳ ಕಾಯುವಿಕೆ ಅಂತ್ಯ ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

71 ವರ್ಷಗಳ ಕಾಯುವಿಕೆ ಅಂತ್ಯ: ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ

ಸಿಡ್ನಿ: ಸಿಡ್ನಿಯಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯಗೊಂಡಿದ್ದು, ಟೀಂ ಇಂಡಿಯಾ 2-1 ಅಂರದಲ್ಲಿ ಸರಣಿ ಕೈವಶ ಮಾಡಿಕೊಂಡಿದೆ. ಮಳೆಯ ಕಾರಣ ಇಂದು 5ನೇ ದಿನದಾಟ ಒಂದೂ ಎಸೆತ ಕಾಣದೆ ರದ್ದುಗೊಂಡಿತು. ಇದರೊಂದಿಗೆ 4 ಪಂದ್ಯಗಳ ಈ ಸರಣಿಯನ್ನು ಭಾರತ 2-1ರಿಂದ ಗೆದ್ದುಕೊಂಡಿದೆ. ಈ ಮೂಲಕ ವಿರಾಟ್ ಕೊಹ್ಲಿ ನೇತೃತ್ವದ ಟೀಂಇಂಡಿಯಾ ಬರೋಬ್ಬರಿ 7 ದಶಕಗಳ ಬಳಿಕ ಆಸ್ಟ್ರೇಲಿಯಾ ನೆಲದಲ್ಲಿ ಚೊಚ್ಚಲ ಟೆಸ್ಟ್ ಸರಣಿ

71 ವರ್ಷಗಳ ಕಾಯುವಿಕೆ ಅಂತ್ಯ: ಆಸ್ಟ್ರೇಲಿಯಾ ನೆಲದಲ್ಲಿ ಇತಿಹಾಸ ಸೃಷ್ಟಿಸಿದ ಟೀಂ ಇಂಡಿಯಾ Read More »

Scroll to Top