February 1, 2019

ಸುತ್ತೂರು ಜಾತ್ರೆ

ಹತ್ತೂರು ಮೀರಿಸುವ ಸುತ್ತೂರು ಜಾತ್ರೆಗೆ ಅದ್ಧೂರಿ ಚಾಲನೆ

ಮೈಸೂರು: ಜಿಲ್ಲೆಯ ಸುತ್ತೂರು ಶ್ರೀ ಕ್ಷೇತ್ರ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಜಾತ್ರಾ(ಸುತ್ತೂರು ಜಾತ್ರೆ ) ಮಹೋತ್ಸವವು ಇಂದಿನಿಂದ ಆರು ದಿನಗಳ ಕಾಲ ನಡೆಯಲಿದ್ದು, ಇಂದು ಅದ್ಧೂರಿ ಚಾಲನೆ ದೊರೆಯಿತು. ಸುತ್ತೂರು ಮಠದ ಮುಖ್ಯ ವೇದಿಕೆಯಲ್ಲಿ ಆದಿಚುಂಚನಗಿರಿ ಶ್ರೀ ಕ್ಷೇತ್ರದ ನಿರ್ಮಲಾನಂದ ಶ್ರೀಗಳು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಉದ್ಘಾಟನೆಯ ನಂತರ ನಂತರ ಮಾತನಾಡಿದ ಅವರು ಹಲವಾರು ವರ್ಷಗಳಿಂದ ಈ ಸುತ್ತೂರು ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ ನಡೆದುಕೊಂಡು ಬರುತ್ತಿದೆ.ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆಧುನಿಕ ಕಾಲಘಟ್ಟದಲ್ಲಿ ಕೂಡ […]

ಹತ್ತೂರು ಮೀರಿಸುವ ಸುತ್ತೂರು ಜಾತ್ರೆಗೆ ಅದ್ಧೂರಿ ಚಾಲನೆ Read More »

HIGHLIGHTS OF BUDGET 2019

ಕೇಂದ್ರ ಬಜೆಟ್: 5 ಲಕ್ಷ ರೂ. ವರೆಗಿನ ವಾರ್ಷಿಕ ಆದಾಯಕ್ಕೆ ತೆರಿಗೆ ವಿನಾಯಿತಿ..!

ನವದೆಹಲಿ: ಹಾಲಿ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು ಮಧ್ಯಮವರ್ಗದ ಜನರಿಗೆ ದೊಡ್ಡ ತೆರಿಗೆ ರಿಲೀಫ್ ನೀಡಿದ್ದು, 5 ರೂ. ಲಕ್ಷವರೆಗೂ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ಘೋಷಣೆ ಮಾಡಿದ್ದಾರೆ. ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಬಜೆಟ್ ಮಂಡನೆಯಲ್ಲಿ ಮಾಹಿತಿ ನೀಡಿದ ಗೋಯಲ್ ಅವರು, 5 ಲಕ್ಷ ರೂ ವರೆಗೂ ಆದಾಯ ಹೊಂದಿರುವವರಿಗೆ ಯಾವುದೇ ತೆರಿಗೆ ಇರುವುದಿಲ್ಲ. ಅಂತೆಯೇ ಶೇ.5 ರಷ್ಟು ಇದ್ದ ತೆರಿಗೆಯನ್ನೂ ರದ್ದು ಗೊಳಿಸಿರುವುದಾಗಿ ಘೋಷಿಸಿದರು. ಅಂತೆಯೇ

ಕೇಂದ್ರ ಬಜೆಟ್: 5 ಲಕ್ಷ ರೂ. ವರೆಗಿನ ವಾರ್ಷಿಕ ಆದಾಯಕ್ಕೆ ತೆರಿಗೆ ವಿನಾಯಿತಿ..! Read More »

Scroll to Top