March 18, 2019

ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆದ ನಟ ಚಿಕ್ಕಣ್ಣ

ಮೈಸೂರು: ಕನ್ನಡ ಚಲನಚಿತ್ರ ನಟರಾದ ಚಿಕ್ಕಣ್ಣ ಅವರು ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆಯುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಚಿಕ್ಕಣ್ಣ ಹಾಗೂ ಅವರ ಸ್ನೇಹಿತರು ಮೈಸೂರು ಮೃಗಾಲಯದಲ್ಲಿ 87,000ರೂ. ಪಾವತಿಸಿ ಪ್ರಾಣಿ ಪಕ್ಷಿಗಳನ್ನು ದತ್ತು ಸ್ವೀಕರಿಸಿದ್ದಾರೆ. ನಟ ಚಿಕ್ಕಣ್ಣ 35,000ರೂ, ಪಾವತಿಸಿ ಚಿರತೆಯನ್ನು, ಸಿದ್ದೇಗೌಡ 3,500ರೂ ಪಾವತಿಸಿ ಕಾಳಿಂಗಸರ್ಪವನ್ನು, ಎಂಮೋಹನ್ ಕುಮಾರ್ 17,500ರೂ ಪಾವತಿಸಿ 5 ಬಿಳಿಯನವಿಲುಗಳನ್ನು, ಡೆನ್ ತಿಮ್ಮಯ್ಯ 14,000ರೂ ಪಾವತಿಸಿ 4 ನವಿಲುಗಳನ್ನು, ಯಶಸ್ ಸೂರ್ಯ 13,500ರೂ ಪಾವತಿಸಿ ಕಾಳಿಂಗಸರ್ಪ ಮತ್ತು ಅನಕೊಂಡ […]

ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆದ ನಟ ಚಿಕ್ಕಣ್ಣ Read More »

ಗೋವಾ ತಂಡವನ್ನು ಮಣಿಸಿ ISL ಪ್ರಶಸ್ತಿ ಗೆದ್ದ ಬೆಂಗಳೂರು FC

ಮುಂಬೈ: ಮುಂಬೈನಲ್ಲಿ ನಡೆದ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಯಲ್ಲಿ ಸುನಿಲ್ ಚೆಟ್ರಿ ನಾಯಕತ್ವದ ಬೆಂಗಳೂರು FC ಚಾಂಪಿಯನ್ ಕಿರೀಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ FC ಗೋವಾ ತಂಡವನ್ನು 1-0 ಅಂತರದಿಂದ ಮಣಿಸಿದ BFC(ಬೆಂಗಳೂರು ಎಫ್‌ಸಿ) ಪ್ರಶಸ್ತಿ ಗೆದ್ದುಕೊಂಡಿತು. ರೋಚಕ 90 ನಿಮಿಷಗಳ ಹೋರಾಟದಲ್ಲಿ ಯಾವುದೇ ಗೋಲು ದಾಖಲಾಗಿರಲಿಲ್ಲ. ಹೀಗಾಗಿ ಹೆಚ್ಚುವರಿ ಸಮಯ ನೀಡಲಾಯಿತು. 116ನೇ ನಿಮಿಷದಲ್ಲಿ ಬೆಂಗಳೂರು ತಂಡದ ಭಾರತೀಯ ಆಟಗಾರ ರಾಹುಲ್ ಬೆಕೆ ಅದ್ಬುತ ಗೋಲು ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಪ್ರಥಮಾರ್ಧದಲ್ಲಿ ಉಭಯ

ಗೋವಾ ತಂಡವನ್ನು ಮಣಿಸಿ ISL ಪ್ರಶಸ್ತಿ ಗೆದ್ದ ಬೆಂಗಳೂರು FC Read More »

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲುಮರದ ತಿಮ್ಮಕ್ಕ

ನವದೆಹಲಿ: ರಸ್ತೆ ಬದಿಯಲ್ಲಿ ಸಾವಿರಾರು ಸಸಿಗಳನ್ನು ನೆಡುವುದು, ನೆಟ್ಟ ಸಸಿಗಳನ್ನು ಹೆಮ್ಮರವಾಗಿ ಬಳೆಯುವಂತೆ ಆರೈಕೆ ಮಾಡಿದ್ದು ಸಾಮಾನ್ಯದ ವಿಷಯವಲ್ಲ. ನೆಟ್ಟ ಸಸಿಗಳನ್ನ ತನ್ನ ಮಕ್ಕಳಂತೆ ಪೋಷಿಸಿ ಬೆಳೆಸಿದ ಸಾಲುಮರದ ತಿಮ್ಮಕ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶನಿವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ ವಿಶೇಷ ಘಟನೆಗೆ ಸಾಕ್ಷಿಯಾಗಿದ್ದು ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದ ಸಾಲು ಮರದ ತಿಮ್ಮಕ್ಕ, ರಾಷ್ಟ್ರಪತಿ ಅವರಿಗೆ ಆಶೀರ್ವದಿಸಿ ಎಲ್ಲರ ಗಮನ ಸೆಳೆಯಿತು. ಸಾಮಾನ್ಯವಾಗಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ರಾಷ್ಟ್ರಪತಿಗೆ ಆಶೀರ್ವದಿಸಿದ ಸಾಲುಮರದ ತಿಮ್ಮಕ್ಕ Read More »

Scroll to Top