April 15, 2019

ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗನಿಗೆ ಸ್ಥಾನ

ಮುಂಬೈ: ಇಂಗ್ಲೆಂಡ್​ನಲ್ಲಿ ನಡೆಯಲಿರುವ 2019ರ ಐಸಿಸಿ ಏಕದಿನ ವಿಶ್ವಕಪ್​ಗೆ 15 ಆಟಗಾರರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿರಾಟ್​ ಕೊಹ್ಲಿ ಕ್ಯಾಪ್ಟನ್​ ಆಗಿ ಮುಂದುವರಿದಿದ್ದಾರೆ. 15 ಸದಸ್ಯರ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು, ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ. ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದ್ದು, ಬಿಸಿಸಿಐ ಪ್ರಕಟಿಸಿರುವ ಪಟ್ಟಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದು, ಕನ್ನಡಿಗರಿಗೆ ಖುಷಿ ತಂದಿದೆ. ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ […]

ವಿಶ್ವಕಪ್‌ಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗನಿಗೆ ಸ್ಥಾನ Read More »

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಇಂದು ಫಲಿತಾಂಶವನ್ನು ಪ್ರಕಟಿಸಿದರು. ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಫಲಿತಾಂಶದಲ್ಲಿ ಉಡುಪಿ – ದಕ್ಷಿಣ ಕನ್ನಡ ಮೇಲುಗೈ ಸಾಧಿಸಿವೆ. ರಾಜ್ಯದಲ್ಲೇ ಉಡುಪಿ ಪ್ರಥಮ ಸ್ಥಾನ ದಕ್ಷಿಣ ಕನ್ನಡ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ Read More »

Scroll to Top