June 12, 2019

ಮೈಸೂರಿನಲ್ಲಿ ನಿರ್ಮಾಣವಾಗಿರುವ ರಾಜ್ಯದಲ್ಲೇ ಅತೀ ದೊಡ್ಡ ಜಲಸಂಗ್ರಹಗಾರ ಉದ್ಘಾಟನೆಗೆ ಸಿದ್ಧ

ಮೈಸೂರು: ಅಮೃತ ಯೋಜನೆಯಡಿ ನಗರದ ವಿಜಯನಗರದಲ್ಲಿರುವ ಮರು ನಿರ್ಮಾಣಗೊಂಡಿರುವ ರಾಜ್ಯದಲ್ಲೇ ಅತೀ ದೊಡ್ಡ ಜಲಸಂಗ್ರಹಗಾರ ಉದ್ಘಾಟನೆಗೆ ಸಿದ್ಧಗೊಳ್ಳಲಿದೆ. ಕೇಂದ್ರ ಸರ್ಕಾರದ ಪುರಸ್ಕೃತ ಅಟಲ್ ನಗರ ಪುನರುಜ್ಜೀವನ ಅಭಿಯಾನ(ಅಮೃತ ಯೋಜನೆ) ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಮೈಸೂರು ಮಹಾನಗರಪಾಲಿಕೆ ಜಂಟಿಯಾಗಿ 28ಕೋಟಿ ರೂ. ವೆಚ್ಚದಲ್ಲಿ ನವೀಕರಿಸಲಾಗಿರುವ 2.70 ಕೋಟಿ ಲೀಟರ್(27 ಎಂಎಲ್) ಸಾಮರ್ಥ್ಯದ ಜಲ ಸಂಗ್ರಹಾರ ಜೂನ್ ೩೦ರಂದು ಉದ್ಘಾಟನೆಗೊಳ್ಳಲಿದೆ. 2.70 ಕೋಟಿ ಲೀಟರ್ ಸಾಮರ್ಥ್ಯದ ಜಲ ಸಂಗ್ರಹಾರ ಸಿದ್ದಗೊಂಡಿರುವುದು ಇಡೀ […]

ಮೈಸೂರಿನಲ್ಲಿ ನಿರ್ಮಾಣವಾಗಿರುವ ರಾಜ್ಯದಲ್ಲೇ ಅತೀ ದೊಡ್ಡ ಜಲಸಂಗ್ರಹಗಾರ ಉದ್ಘಾಟನೆಗೆ ಸಿದ್ಧ Read More »

ನಾಳೆ ಗುಜರಾತ್​ಗೆ ಅಪ್ಪಳಿಸಲಿದೆ ‘ವಾಯು’ ಚಂಡಮಾರುತ: ಕರ್ನಾಟಕದಲ್ಲೂ ಭಾರಿ ಮಳೆ ಸಾಧ್ಯತೆ

ಗುಜರಾತ್​: ಒಡಿಶಾ ರಾಜ್ಯಕ್ಕೆ ಫೋನಿ ಚಂಡಮಾರುತ ಅಪ್ಪಳಿಸಿದ ಬೆನ್ನಲ್ಲೇ ಇದೀಗ ವಾಯು ಚಂಡಮಾರುತ ಗುರುವಾರ ಗುಜರಾತ್​ ಕರಾವಳಿ ಪ್ರವೇಶಿಸಲಿದ್ದು ರಾಜ್ಯದ ಜನರು ಎಚ್ಚರಿಕೆಯಿಂದ ಇರಲು ಭಾರತೀಯ ಹವಾಮಾನ ಇಲಾಖೆ ಸೂಚಿಸಿದೆ. ವಾಯುಭಾರ ಕುಸಿತದಿಂದ ಅರೇಬಿಯನ್​ ಸಮುದ್ರದಲ್ಲಿ ವಾಯು ಚಂಡಮಾರುತ ಎದ್ದಿದೆ. ಗುರುವಾರ ಗುಜರಾತ್​ ತೀರ ಪ್ರದೇಶಗಳಿಗೆ ಅಪ್ಪಳಿಸುವ ಮೂಲಕ ರಾಜ್ಯಾದ್ಯಂತ ಭಾರಿ ಗಾಳಿ, ಮಳೆ ಉಂಟಾಗಲಿದೆ. ಗುಜರಾತ್​ನ ಪೋರ್​ಬಂದರ್​, ಮಹುವಾ, ವೆರಾವಲ್​ ಮತ್ತು ದಿಯು ಪ್ರದೇಶಗಳಿಗೆ ಸುಮಾರು 110ರಿಂದ 120 ಕಿಮೀ ವೇಗದಲ್ಲಿ ಪ್ರವೇಶಿಸುವ ‘ವಾಯು’ ನಂತರ

ನಾಳೆ ಗುಜರಾತ್​ಗೆ ಅಪ್ಪಳಿಸಲಿದೆ ‘ವಾಯು’ ಚಂಡಮಾರುತ: ಕರ್ನಾಟಕದಲ್ಲೂ ಭಾರಿ ಮಳೆ ಸಾಧ್ಯತೆ Read More »

Scroll to Top