ಈ ಬಾರಿ ಸರಳವಾಗಿ ದಸರಾ ಹಬ್ಬ ಆಚರಿಸಲು ನಿರ್ಧಾರ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ, ಪ್ರವಾಹದಿಂದ ಅಪಾರ ಹಾನಿಯುಂಟಾದ ಕಾರಣ ಈ ಬಾರಿ ದಸರಾವನ್ನು ಸರಳ ದಸರವನ್ನಾಗಿ ಆಚರಿಸಿವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರವಾಹ ಹಿನ್ನೆಲೆ ವಿಜೃಂಬಣೆಯ ದಸರಾ ಆಚರಣೆ ಬೇಡ. ಆದರೆ ದಸರಾದಲ್ಲಿ ವಸ್ತುಪ್ರದರ್ಶನ ಎಂದಿನಂತೆ ನಡೆಯಲಿವೆ. ಕಲಾವಿದರಿಗೆ ಯಾವುದೇ ತೊಂದರೆ ಇಲ್ಲ. ವಿದೇಶಿಯರಿಗೆ ವ್ಯವಸ್ಥೆಯಲ್ಲಿ ಲೋಪವಾಗಬಾರದು ಎಂದು ತಿಳಿಸಿದ್ದಾರೆ. ಹಾಗೆಯೇ ಸಾಂಪ್ರದಾಯಕ ದಸರಾ ಆಚರಣೆಗೆ ಯಾವುದೇ ತೊಂದರೆ ಇಲ್ಲ […]
ಈ ಬಾರಿ ಸರಳವಾಗಿ ದಸರಾ ಹಬ್ಬ ಆಚರಿಸಲು ನಿರ್ಧಾರ Read More »