October 24, 2019

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಕೇರಳ, ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರವು ಹೆಚ್ಚಿನ ಮಳೆ ಬೀಳುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಸೂಚನೆ […]

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ Read More »

ಅರಮನೆಯ ಸ್ಟ್ರಾಂಗ್‌ರೂಮ್‌ ಸೇರಿದ ರತ್ನ ಖಚಿತ ಸಿಂಹಾಸನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ ನೆಲಮಾಳಿಗೆಯಿಂದ ದರ್ಬಾರ್‌ ಹಾಲ್‌ಗೆ ತಂದು ಜೋಡಿಸಲಾಗಿದ್ದ ರತ್ನ ಖಚಿತ ಸಿಂಹಾಸನವನ್ನು ಸೂಕ್ತ ಪೊಲೀಸ್‌ ಬಂದೋಬಸ್ತ್ ನಲ್ಲಿ ಸ್ಟ್ರಾಂಗ್‌ ರೂಂಗೆ ಸಾಗಿಸಲಾಗಿದೆ. ಬುಧವಾರ ರತ್ನ ಖಚಿತ ಸಿಂಹಾಸನದ ಅವರೋಹಣ ಕಾರ್ಯಕ್ರಮ ನಡೆದಿದ್ದು, ಅರಮನೆ ಕನ್ನಡಿ ತೊಟ್ಟಿಯಲ್ಲಿ ಬೆಳಿಗ್ಗೆ ಗಣಪತಿ ಹೋಮ, ಚಾಮುಂಡಿ ಪೂಜೆ, ಶಾಂತಿ ಹೋಮ ನೆರವೇರಿಸಲಾಯಿತು. ಬಳಿಕ ದರ್ಬಾರ್‌ ಹಾಲ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿ ಕಂಗೊಳಿಸುತ್ತಿದ್ದ ಸಿಂಹಾಸನ ವನ್ನು ಮೊದಲಿಗೆ 14 ಬಿಡಿ

ಅರಮನೆಯ ಸ್ಟ್ರಾಂಗ್‌ರೂಮ್‌ ಸೇರಿದ ರತ್ನ ಖಚಿತ ಸಿಂಹಾಸನ Read More »

Scroll to Top