October 28, 2019

ಮೈಸೂರಿನ ನಾಲ್ವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಮೈಸೂರು: 2019ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದ್ದು ಮೈಸೂರಿನ ನಾಲ್ವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 64 ಮಂದಿ ಗಣ್ಯರು ಗೌರವಕ್ಕೆ ಭಾಜನರಾಗಿದ್ದಾರೆ. ಶಿಲ್ಪಕಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೈಸೂರಿನ ವಿ. ಎ ದೇಶಪಾಂಡೆ, ಯೋಗ ಕ್ಷೇತ್ರದಲ್ಲಿ ವಿಶ್ವದಾಖಲೆ ನಿರ್ಮಿಸಿದ ಕುಮಾರಿ ಖುಷಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಡಾ. ಕೆ ಚಿದಾನಂದಗೌಡರಿಗೆ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಎಚ್ ಕೆ ರಮಾನಾಥ್ ಗೆ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಈ ಸಾಲಿನ ರಾಜ್ಯೊತ್ಸವ ಪ್ರಶಸ್ತಿ ಪಟ್ಟಿಯನ್ನ ರಾಜ್ಯ […]

ಮೈಸೂರಿನ ನಾಲ್ವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ Read More »

ಮೈಸೂರು-ಹೈದ್ರಾಬಾದ್‍ ನಡುವೆ ಮತ್ತೊಂದು ವಿಮಾನ ಸಂಚಾರ ಆರಂಭ

ಮೈಸೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಸಂಸ್ಥೆ ಮೈಸೂರು-ಹೈದ್ರಾಬಾದ್ ನಡುವೆ ವಿಮಾನ ಸಂಚಾರ ಆರಂಭಿಸಿದೆ. ಈ ವಿಮಾನ ಸಂಚಾರ ಮೈಸೂರು-ಮಂಡಕಳ್ಳಿ ವಿಮಾನ ನಿಲ್ದಾಣದಿಂದ ರಾತ್ರಿ ಆರಂಭಗೊಂಡಿದೆ. ಉಡಾನ್ ಯೋಜನೆಯಡಿ ಮೈಸೂರು ಮತ್ತು ಹೈದರಾಬಾದ್ ಅನ್ನು ಸಂಪರ್ಕಿಸುವ 2 ನೇ ವಿಮಾನ ಮೈಸೂರು -ಹೈದ್ರಾಬಾದ್ ಇಂಡಿಗೋ ವಿಮಾನಕ್ಕೆ ನಿನ್ನೆ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು. ಪ್ರತಿನಿತ್ಯ ಹೈದರಾಬಾದ್​ನಿಂದ ಸಂಜೆ 4.55ಕ್ಕೆ ಹೊರಟು 6.40ಕ್ಕೆ ಮೈಸೂರು ತಲುಪಲಿದೆ. ಹಾಗೇ ಮೈಸೂರಿನಿಂದ ಸಂಜೆ 7.40ಕ್ಕೆ ಹೊರಟು ರಾತ್ರಿ 9.15ಕ್ಕೆ

ಮೈಸೂರು-ಹೈದ್ರಾಬಾದ್‍ ನಡುವೆ ಮತ್ತೊಂದು ವಿಮಾನ ಸಂಚಾರ ಆರಂಭ Read More »

Scroll to Top