December 2019

2020ರ ಜ. 4ರಿಂದ ಮೈಸೂರಲ್ಲಿ ಸ್ವಚ್ಛ ಸರ್ವೇಕ್ಷಣೆ: ಪ್ರಥಮ ಸ್ಥಾನ ಪಡೆಯಲು ಪಾಲಿಕೆಯಿಂದ ಸಕಲ ಸಿದ್ಧತೆ

ಮೈಸೂರು: 2019ನೇ ಸಾಲಿನ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷಾ ಕಾರ್ಯವು 2020ರ ಜನವರಿ 4ರಿಂದ ಮೈಸೂರು ನಗರದಲ್ಲಿ ನಡೆಯಲಿದೆ. ಮತ್ತೊಮ್ಮೆ ಮೈಸೂರು ನಗರ ಸ್ವಚ್ಛತೆ ಯಲ್ಲಿ ಪ್ರಥಮ ಸ್ಥಾನ ಪಡೆಯಲು ಮೈಸೂರು ಮಹಾನಗರ ಪಾಲಿಕೆ ಆರೋಗ್ಯ ವಿಭಾ ಗದ ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ಅದಕ್ಕಾಗಿ ಸಕಲ ತಯಾರಿ ನಡೆಸುತ್ತಿದ್ದಾರೆ. ಕೇಂದ್ರದ ನಗರಾಭಿವೃದ್ಧಿ ಇಲಾಖೆಯು ದೇಶದಾದ್ಯಂತ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ ನಡೆಸುತ್ತಿದ್ದು, ಅಧಿಕಾರಿಗಳ ತಂಡವು 2020ರ ಜನವರಿ 4ರಿಂದ ಮೈಸೂರು ನಗರದಲ್ಲಿ ಸ್ವಚ್ಛತಾ ಸಮೀಕ್ಷೆ ನಡೆಸಲಿದೆ. ಸ್ವಚ್ಛ ಸರ್ವೇಕ್ಷಣಾ ಸ್ಪರ್ಧೆಯ ಮೌಲ್ಯ […]

2020ರ ಜ. 4ರಿಂದ ಮೈಸೂರಲ್ಲಿ ಸ್ವಚ್ಛ ಸರ್ವೇಕ್ಷಣೆ: ಪ್ರಥಮ ಸ್ಥಾನ ಪಡೆಯಲು ಪಾಲಿಕೆಯಿಂದ ಸಕಲ ಸಿದ್ಧತೆ Read More »

ಮೈಸೂರು ಮೃಗಾಲಯದ ಅಧಿಕಾರಿಗಳಿಂದ ಹೊಸ ದಾಖಲೆ: 3,200 ಕಿ.ಮೀ ಪ್ರಯಾಣ ಮಾಡಿದ ಜಿರಾಫೆ!

ಮೈಸೂರು: ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಅಧಿಕಾರಿಗಳು ಹೊಸ ಸಾಧನೆ ಮಾಡಿದ್ದಾರೆ. ವಿಶೇಷ ಲಾರಿಯಲ್ಲಿ ಜಿರಾಫೆಯನ್ನು ಅಸ್ಸಾಂ ರಾಜ್ಯದ ಗೌಹಾತಿಗೆ ಸ್ಥಳಾಂತರ ಮಾಡಿದ್ದಾರೆ. ಇಷ್ಟು ದೂರು ಜಿರಾಫೆಯನ್ನು ತೆಗೆದುಕೊಂಡು ಹೋಗಿದ್ದು, ದೇಶದಲ್ಲಿ ಇದೇ ಮೊದಲು. ಮೈಸೂರಿನಿಂದ 3,200 ಕಿ. ಮೀ. ದೂರದ ಗೌಹಾತಿಗೆ ಜಿರಾಫೆಯನ್ನು ಕಳಿಸಲಾಗಿದೆ. ಕರ್ನಾಟಕ ಮೃಗಾಲಯ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಪ್ರಕಾರ ದೇಶದಲ್ಲಿಯೇ ಜಿರಾಫೆಯನ್ನು ಹೆಚ್ಚು ದೂರಕ್ಕೆ ಸ್ಥಳಾಂತರ ಮಾಡಿದ ದಾಖಲೆ ಇದಾಗಿದೆ. ಅಸ್ಸಾಂನಲ್ಲಿರುವ ಗೌಹಾತಿಯ ಮೃಗಾಲಯ ಮತ್ತು ಬೋಟಾನಿಕಲ್ ಗಾರ್ಡನ್‌ಗೆ ಮೈಸೂರು ಮೃಗಾಲಯದಿಂದ ಜಿರಾಫೆ

ಮೈಸೂರು ಮೃಗಾಲಯದ ಅಧಿಕಾರಿಗಳಿಂದ ಹೊಸ ದಾಖಲೆ: 3,200 ಕಿ.ಮೀ ಪ್ರಯಾಣ ಮಾಡಿದ ಜಿರಾಫೆ! Read More »

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ, ಸಾವಿರ ರೂ ದಂಡ ವಿದಿಸಿದ ಮೈಸೂರು ನಗರ ಪಾಲಿಕೆ

ಮೈಸೂರು: ಮೈಸೂರಲ್ಲಿ ಬಯಲು ಮೂತ್ರ ಮಾಡಿದ ವ್ಯಕ್ತಿಗೆ ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳಿಂದ ಕಠಿಣ ಕ್ರಮ ಕೈಗೊಂಡಿದ್ದು, ಸಾವಿರ ರೂ ದಂಡ ವಿಧಿಸಿದೆ. ಆಟೋ ಚಾಲಕ ಚೇತನ್‌ ಎಂಬಾತ ತಿಲಕ್ ನಗರದ ವಲಯ ಕಚೇರಿ 6ರ ಬಳಿ ಮೂತ್ರ ವಿಸರ್ಜನೆ ಮಾಡಿದ್ದ. ಈ ವೇಳೆ‌ ಚೇತನ್‌ಗೆ ಬುದ್ದಿವಾದ ಹೇಳಿದ್ರೂ ಕ್ಯಾರೆ ಎನ್ನದೆ ಮೂತ್ರ ವಿಸರ್ಜನೆ‌ ಮಾಡಿದ್ದಾನೆ. ಅಲ್ಲದೆ, ಮಹಿಳಾ ಆರೋಗ್ಯ ನಿರೀಕ್ಷಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಚೇತನ್‌ನನ್ನ ಮಂಡಿ ಠಾಣೆಗೆ ಒಪ್ಪಿಸಿದ ಪಾಲಿಕೆ ಅಧಿಕಾರಿಗಳು

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ, ಸಾವಿರ ರೂ ದಂಡ ವಿದಿಸಿದ ಮೈಸೂರು ನಗರ ಪಾಲಿಕೆ Read More »

ಆಹಾರ ಅರಸಿ ನಾಡಿಗೆ ಬಂದ ಚಿರತೆ ವಿದ್ಯುತ್ ಸ್ಪರ್ಶಕ್ಕೆ ಬಲಿ

ಮೈಸೂರು: ಆಹಾರ ಹುಡುಕಿಕೊಂಡ ನಾಡಿಗೆ ಬಂದಿದ್ದ ಹೆಣ್ಣು ಚಿರತೆಯೊಂದು ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎಚ್.ಡಿ ಕೋಟೆ ತಾಲೂಕಿನ ಜಿಯಾರ ಗ್ರಾಮದ ಬಳಿ ನಡೆದಿದೆ. ಆಹಾರ ಹುಡುಕಿಕೊಂಡು ಕಾಡಿನಿಂದ ನಾಡಿಗೆ ಬರುವ ಕಾಡು ಪ್ರಾಣಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಹೀಗೆ ನಾಡಿಗೆ ಬಂದ ಕಾಡು ಪ್ರಾಣಿಗಳು ಜನರಿಗೆ ತೊಂದರೆ ಕೊಡುವುದರ ಜೊತೆಗೆ ತಾವು ತೊಂದರೆಗೆ ಸಿಲುಕುತ್ತಿವೆ. ಆಹಾರ ಅರಸಿ ನಾಡಿಗೆ ಬಂದ 4 ವರ್ಷದ ಹೆಣ್ಣು ಚಿರತೆ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಸಾವನ್ನಪ್ಪಿದೆ. ನಾಗರಹೊಳೆ

ಆಹಾರ ಅರಸಿ ನಾಡಿಗೆ ಬಂದ ಚಿರತೆ ವಿದ್ಯುತ್ ಸ್ಪರ್ಶಕ್ಕೆ ಬಲಿ Read More »

ನಾಸಾ ಮಾಜಿ ವಿಜ್ಞಾನಿ, ಮೈಸೂರಿನ ನವರತ್ನ ರಾಜಾರಾಮ್‍ ನಿಧನ

ಮೈಸೂರು: ಅಮೆರಿಕಾ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ – ನಾಸಾ ದ ಮಾಜಿ ವಿಜ್ಞಾನಿ, ಹಿರಿಯ ವಿದ್ವಾಂಸರಾದ ಡಾ. ನವರತ್ನ ಶ್ರೀನಿವಾಸ ರಾಜಾರಾಮ್ (76 ) ನಿಧನರಾಗಿದ್ದಾರೆ. 1943ರಲ್ಲಿ ಮೈಸೂರಿನಲ್ಲಿ ಜನಿಸಿದ್ದ ರಾಜಾರಾಮ್ ಖ್ಯಾತ ಸಾಹಿತಿಗಳಾದ ನವರತ್ನ ರಾಮರಾಯರ ಮೊಮ್ಮಗನಾಗಿದ್ದರು. ಅಮೆರಿಕದ ಇಂಡಿಯಾನಾ ವಿಶ್ವವಿದ್ಯಾಲಯದಲ್ಲಿ ಗಣಿತದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದ ರಾಜಾರಾಮ್ ಎರಡು ದಶಕಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಭಾರತದ ಮೂಲ ನಿವಾಸಿಗಳು ಆರ್ಯರಲ್ಲ ಎಂಬ ವಾದವನ್ನು ಒಪ್ಪಿಕೊಂಡಿದ್ದ ಅವರು, ಅದಕ್ಕೆ ತಮ್ಮ ಸಂಶೋಧನೆಗಳ ಮೂಲಕ

ನಾಸಾ ಮಾಜಿ ವಿಜ್ಞಾನಿ, ಮೈಸೂರಿನ ನವರತ್ನ ರಾಜಾರಾಮ್‍ ನಿಧನ Read More »

ಇದು ಕುಚೇಲ ಕುಬೇರನಾಗಿರುವ ಕಥೆ: ಸತೀಶ್ ಯಶೋಗಾಥೆ

ಇದು ಕುಚೇಲ ಕುಬೇರನಾಗಿರುವ ಕಥೆ… ಅಂದು ದೇವಸ್ಥಾನದಲ್ಲಿ ವಾರಾನ್ನ ತಿಂದುಕೊಂಡು ಬೆಳೆದ ಹುಡುಗ ಬದುಕಿನ ಬಂಡಿ ತಳ್ಳಲು ಬೆಂಗಳೂರಿಗೆ 14 ರ ವಯಸ್ಸಿನಲ್ಲೇ ಹೋದ ಹುಡುಗ…ಆಫೀಸ್ ಬಾಯ್ ಆಗಿದ್ದ ಹುಡುಗ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿ ಬೆಳೆದ. ಬಜಾಜ್ ಸ್ಕೂಟರ್ ಹೊಂದಿದ್ದವ, ನಂತರ ಮಾರುತಿ 800 ಕಾರಿನಲ್ಲಿ ಬದುಕಿನ ಪಯಣ ಆರಂಭಿಸಿದ. ನಂತರ ಕಾರುಗಳ ಕ್ರೇಜ್ ಬೆಳೆಸಿಕೊಂಡ ಹುಡುಗ ಈಗ ಇಟಲಿಯಲ್ಲಿ ಉತ್ಪಾದನೆಯಾಗುವ ವಿಶ್ವದ ಅತ್ಯಾಧುನಿಕ ಮತ್ತು ಅತೀ ಹೆಚ್ಚು ಬೆಲೆಯ ಲ್ಯಾಂಬೋರ್ಗಿನಿ ಕಾರಿನ ಮಾಲೀಕ. ದಕ್ಷಿಣ ಭಾರತಕ್ಕೆ

ಇದು ಕುಚೇಲ ಕುಬೇರನಾಗಿರುವ ಕಥೆ: ಸತೀಶ್ ಯಶೋಗಾಥೆ Read More »

Bengaluru Cops Are Posing As Passengers & Catching Auto Drivers For Charging Higher Fares

In Bengaluru, the Traffic Police came up with a unique approach to apprehend autorickshaw drivers for traveling without valid documents and/or charging higher fares. They posed as passengers and caught the drivers red-handed, literally. According to reports, over 5,200 drivers were caught in the act. The offenses included, but were not limited to, refusal to

Bengaluru Cops Are Posing As Passengers & Catching Auto Drivers For Charging Higher Fares Read More »

ಪ್ರಿಯಾಂಕಾ ರೆಡ್ಡಿ ಅತ್ಯಾಚಾರಗೈದ 4 ಕಾಮುಕರ ಎನ್​ಕೌಂಟರ್:​​ ಅತ್ಯಾಚಾರಗೈದ ಸ್ಥಳದಲ್ಲೇ ಕಾಮುಕರ ಎನ್​ಕೌಂಟರ್

ಹೈದರಾಬಾದ್: ಪಶು ವೈದ್ಯೆ ಮೇಲಿನ ರೇಪ್ ಹಾಗೂ ಕೊಲೆ ಪ್ರಕರಣ ಮಹತ್ವದ ತಿರುವು ಪಡೆದಿದೆ. ಪ್ರಕರಣದ ನಾಲ್ವರೂ ಆರೋಪಿಗಳು ಪೊಲೀಸ್ ಎನ್‌ಕೌಂಟರ್‌ಗೆ ಬಲಿಯಾಗಿದ್ದಾರೆ. ಘಟನೆ ಮರುಸೃಷ್ಟಿಗೆಂದು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ದಾಗ ಆರೋಪಿಗಳು ತಪ್ಪಿಸಲು ಯತ್ನಿಸಿದ್ದು, ಈ ವೇಳೆ ಬೇರೆ ವಿಧಿ ಇಲ್ಲದ ಪೊಲೀಸರು ಆರೋಪಿಗಳನ್ನು ಎನ್‌ಕೌಂಟರ್ ಮಾಡಿದ್ದಾರೆ. ಕೋರ್ಟ್ ಆದೇಶದ ಮೇರೆಗೆ ಘಟನೆಯ ಮರುಸೃಷ್ಟಿಗೆಂದು ಪೊಲೀಸರು ಜೈಲಿನಲ್ಲಿದ್ದ ನಾಲ್ವರು ಆರೋಪಿಗಳಾದ ಆರಿಫ್, ಚನ್ನಕೇಶವುಲು, ಶಿವ ಹಾಗೂ ನವೀನ್‌ರನ್ನು ಹೈದರಾಬಾದ್‌ನ ಶಾದ್‌ ನಗರ ಬಳಿಯ ರಾಷ್ಟ್ರೀಯ ಹೆದ್ದಾರಿ

ಪ್ರಿಯಾಂಕಾ ರೆಡ್ಡಿ ಅತ್ಯಾಚಾರಗೈದ 4 ಕಾಮುಕರ ಎನ್​ಕೌಂಟರ್:​​ ಅತ್ಯಾಚಾರಗೈದ ಸ್ಥಳದಲ್ಲೇ ಕಾಮುಕರ ಎನ್​ಕೌಂಟರ್ Read More »

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್ ವೆಂಕಟೇಶ್ ಮೂರ್ತಿ ಆಯ್ಕೆ

ಬೆಂಗಳೂರು: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನುಬಳಿಗಾರ್ ಈ ಘೋಷಣೆ ಮಾಡಿದ್ದಾರೆ. ಈ ಬಾರಿ 2020ರ ಫೆಬ್ರವರಿ 5, 6, 7ರಂದು ಕಲಬುರಗಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಸಾಪ ಕಾರ್ಯಕಾರಿಣಿಯಲ್ಲಿ ಹಲವು ಹೆಸರುಗಳು ಚರ್ಚೆಗೆ ಬಂದಿದ್ದವು. ಆದರೂ ಒಮ್ಮತದಿಂದ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ ಎಂದು ಮನುಬಳಿಗಾರ್ ತಿಳಿಸಿದ್ದಾರೆ. ಎಚ್.ಎಸ್.ವೆಂಕಟೇಶಮೂರ್ತಿ ಯವರ ಬಾಲ್ಯದ ಹೆಸರು ‘ಶ್ರೀನಿವಾಸ’. ‘ವೆಂಕಟೇಶಮೂರ್ತಿಯವರು 1944 ಜೂನ್‍

85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್ ವೆಂಕಟೇಶ್ ಮೂರ್ತಿ ಆಯ್ಕೆ Read More »

ವಿಶಿಷ್ಟ ಅಭಿಮಾನಿಯ ಪಾದ ಮುಟ್ಟಿದ ಸೂಪರ್‌ ಸ್ಟಾರ್‌ ರಜನಿಕಾಂತ್‌

ಚೆನ್ನೈ: ಜಾಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಜನಿಕಾಂತ್‌ ಅವರು ತಮ್ಮ ಸರಳ ವ್ಯಕ್ತಿತ್ವಕ್ಕೆ ಹೆಸರುವಾಸಿ. ರಜನಿ ದರ್ಶನವಾದರೆ ಸಾಕು, ತಮ್ಮ ಜೀವನ ಧನ್ಯ ಎಂಬ ಮನೋಭಾವ ಅವರ ಅಭಿಮಾನಿಗಳದ್ದು. ರಜನಿಕಾಂತ್ ಇತ್ತೀಚೆಗಷ್ಟೆ ವಿಶೇಷಚೇತನ ಅಭಿಮಾನಿಯೊಬ್ಬರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅಭಿಮಾನಿ ಕಾಲು ಮುಟ್ಟಿದ್ದಾರೆ. ಕೇರಳದ ಪಾಲ್ಘಾಟ್‍ ನಿವಾಸಿ 21 ವರ್ಷದ ಪ್ರಣವ್‍ ಗೆ ಎರಡೂ ಕೈಗಳಿಲ್ಲ. ಆದರೂ ಚಿತ್ರಕಲೆ ಸೇರಿ ಹಲವು ಕಲೆಗಳಲ್ಲಿ ನೈಪುಣ್ಯತೆ ಹೊಂದಿದ್ದಾರೆ. ಪ್ರಣವ್‍ ಅವರು ರಜನಿಕಾಂತ್‍ ಅವರ ದೊಡ್ಡ ಅಭಿಮಾನಿಯಂತೆ. ಈ

ವಿಶಿಷ್ಟ ಅಭಿಮಾನಿಯ ಪಾದ ಮುಟ್ಟಿದ ಸೂಪರ್‌ ಸ್ಟಾರ್‌ ರಜನಿಕಾಂತ್‌ Read More »

Scroll to Top