ನಿರ್ಭಯಾಗೆ ಕೊನೆಗೂ ಸಿಕ್ಕಿತು ನ್ಯಾಯ, ಹತ್ಯಾಚಾರಿಗಳಿಗೆ ಗಲ್ಲು..!
ನವದೆಹಲಿ: ನಿರ್ಭಯಾ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ವಿಕೃತಿ ಮೆರದಿದ್ದ ನಾಲ್ಕು ಕಾಮುಕರಿಗೆ ಇಂದು[ಶುಕ್ರವಾರ] ಬೆಳಗ್ಗೆ 5:30ಕ್ಕೆ ಸರಿಯಾಗಿ ನವದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಲಾಯಿಗಿದೆ. ಈ ಮೂಲಕ 2012ರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ದೊರಕಿದೆ. ಇಂದು ಬೆಳಗಿನ ಜಾವ ಮೂರು ಗಂಟೆವರೆಗೂ ದೋಷಿಗಳು ಡೆತ್ ವಾರೆಂಟ್ ಮುಂದೂಡಲು ಪ್ರಯತ್ನಿಸಿದ್ದರು. ಪಟಿಯಾಲಾ ಹೌಸ್ ಕೋರ್ಟ್ ನೀಡಿರುವ ಡೆತ್ ವಾರೆಂಟ್ ಗೆ ತಡೆ ನೀಡುವಂತೆ ಗುರುವಾರ ರಾತ್ರಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್’ನಲ್ಲಿ ಅರ್ಜಿ […]
ನಿರ್ಭಯಾಗೆ ಕೊನೆಗೂ ಸಿಕ್ಕಿತು ನ್ಯಾಯ, ಹತ್ಯಾಚಾರಿಗಳಿಗೆ ಗಲ್ಲು..! Read More »