May 3, 2020

ಮೈಸೂರು ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತ, ಜಿಲ್ಲಾ ಪೊಲಿಸ್ ಅಧೀಕ್ಷಕ, ಪಾಲಿಕೆ ಆಯುಕ್ತರು ಲೈವ್’ನಲ್ಲಿ ನೀಡಿದ ಮುಖ್ಯ ಮಾಹಿತಿಗಳು

ಮೈಸೂರು: ಕೋವಿಡ್-19 ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಲಾಕ್‍ಡೌನ್ ಮುಂದುವರಿದಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಅಭಿರಾಮ್ ಜಿ.ಶಂಕರ್, ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ಪ, ಜಿಲ್ಲಾ ಪೊಲಿಸ್ ಅಧೀಕ್ಷಕರಾದ ಸಿ.ಬಿ.ರಿಷ್ಯಂತ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ಅವರು ದಿನಾಂಕ: 3-5-2020 ರಂದು ಜಂಟಿಯಾಗಿ ವಾರ್ತಾ ಇಲಾಖೆಯ ಎಫ್.ಬಿ. ಪೇಜ್‍ನಲ್ಲಿ ನೀಡಿದ ಲೈವ್ ಸಂದೇಶದ ಮುಖ್ಯಾಂಶಗಳು: ಮೈಸೂರು ಜಿಲ್ಲೆ ಇನ್ನೂ ರೆಡ್ ಜೋನ್‍ನಲ್ಲಿ ಇದ್ದು, ಇಡೀ ಜಿಲ್ಲೆಯನ್ನು ರೆಡ್ ಜೋನ್ ಎಂದೇ ಪರಿಗಣಿಸಬೇಕು. ಕೆಲವೊಂದು ಪ್ರದೇಶಗಳಿಗೆ ಮಾತ್ರ ರೆಡ್ ಜೋನ್ ಅನ್ವಯಿಸುತ್ತದೆ […]

ಮೈಸೂರು ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತ, ಜಿಲ್ಲಾ ಪೊಲಿಸ್ ಅಧೀಕ್ಷಕ, ಪಾಲಿಕೆ ಆಯುಕ್ತರು ಲೈವ್’ನಲ್ಲಿ ನೀಡಿದ ಮುಖ್ಯ ಮಾಹಿತಿಗಳು Read More »

ವಲಸೆ ಕಾರ್ಮಿಕರಿಗೆ ಗುಡ್​ನ್ಯೂಸ್: ಇಂದಿನಿಂದ 3 ದಿನ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣ

ಬೆಂಗಳೂರು: ಕಾರ್ಮಿಕರು, ಬಡ ಕೂಲಿ ಕಾರ್ಮಿಕರು, ಇಂದಿನಿಂದ ಮಂಗಳವಾರದವರೆಗೆ ಕೆಎಸ್.ಆರ್.ಟಿಸಿ ಬಸ್’ಗಳಲ್ಲಿ ಬೆಂಗಳೂರು ಮತ್ತು ಜಿಲ್ಲಾ ಕೇಂದ್ರಗಳಿಂದ ತಮ್ಮ ಊರುಗಳಿಗೆ ಉಚಿತವಾಗಿ ತೆರಳಲು ರಾಜ್ಯ ಸರ್ಕಾರ ಅನುವು ಮಾಡಿಕೊಟ್ಟಿದೆ. ತಮ್ಮ ಊರಿಗಳಿಗೆ ಹೋಗುತ್ತಿದ್ದ ವಲಸೆ ಕಾರ್ಮಿಕರಿಂದ ಹಣ ಪಡೆಯುತ್ತಿದ್ದ ಸರ್ಕಾರ ಈಗ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ. ಲಾಕ್ ಡೌನ್ ಘೋಷಿಸಿದಾಗಿನಿಂದ ನಗರ ಹಾಗೂ ಇತರ ಭಾಗಗಳಲ್ಲಿ ಸಿಲುಕಿರುವ ಕೂಲಿ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ವಾಪಸ್ ಹೋಗಲು ಆಗದೇ ಹತಾಶರಾಗಿದ್ದಾರೆ. ಮೇ 17ರವರೆಗೆ ಲಾಕ್ ಡೌನ್

ವಲಸೆ ಕಾರ್ಮಿಕರಿಗೆ ಗುಡ್​ನ್ಯೂಸ್: ಇಂದಿನಿಂದ 3 ದಿನ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣ Read More »

Scroll to Top