May 5, 2020

ಮೈಸೂರಿನ ಸಾವಿರ ಬಡಕುಟುಂಬಗಳಿಗೆ ನೆರವಾದ ಇನ್ಫೋಸಿಸ್

ಮೈಸೂರು: ಕೋವಿಡ್-19 ನಿಂದ ಲಾಕ್‍ಡೌನ್ ಆಗಿರುವ ಹಿನ್ನೆಲೆ ಇನ್ಫೋಸಿಸ್ ಫೌಂಡೇಶ್‍ನ್ ವತಿಯಿಂದ ಬಡ ಹಾಗೂ ನಿರ್ಗತಿಕ ಕುಟುಂಬಳಿಗೆ, ವಲಸೆ ಕಾರ್ಮಿಕರು ಮತ್ತು ಅಸಂಘಟಿತ ವಲಯ ಕಾರ್ಮಿಕರೊಳಗೊಂಡ ಒಟ್ಟು ಒಂದು ಸಾವಿರ ಕುಟುಂಬಗಳಿಕೆ ಅಕ್ಕಿ, ಎಣ್ಣೆ, ಹಿಟ್ಟುಗಳು ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳನ್ನು ಹೊಂದಿರುವ 1000 ಕಿಟ್‍ಗಳನ್ನು ವಿತರಿಸಲಾಯಿತು. ಮೈಸೂರು ಜಿಲ್ಲಾಡಳಿತದ ಪರವಾಗಿ ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ಅವರು ನಿರ್ಗತಿಕರಿಗೆ ನೆರವಾಗುವಂತೆ ಕೋವಿಡ್-19 ಸಹಾಯ ಟಾಸ್ಕ್ ಫೋರ್ಸ್‍ನ ಸದಸ್ಯರಾಗಿರುವ ಇನ್ಫೋಸಿಸ್‍ನ ಫಾಥಾಹೀನ್ ಮಿಸ್ಬಾ ಮೂಲಕ ವಿನಂತಿಸಲಾಗಿದ್ದು, […]

ಮೈಸೂರಿನ ಸಾವಿರ ಬಡಕುಟುಂಬಗಳಿಗೆ ನೆರವಾದ ಇನ್ಫೋಸಿಸ್ Read More »

helicopter-ride-in-mysuru-3

ಕೊರೋನಾ ಮುಕ್ತ ಜಿಲ್ಲೆಯತ್ತ ಮೈಸೂರು ದಾಪುಗಾಲು..!

ಮೈಸೂರು: ಅರಮನೆ ನಗರಿ ಮೈಸೂರು ಕರೋನಾ ಮುಕ್ತ ಜಿಲ್ಲೆಯತ್ತ ದಾಪುಗಾಲು ಹಾಕುತ್ತಿದೆ. ಕಳೆದ 6 ದಿನಗಳಿಂದ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ಈ‌ ನಡುವೆ ನಿನ್ನೆ ಮತ್ತಿಬ್ಬರು ಕೊರೋನಾ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 90 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ ವೈದ್ಯರುಗಳು ಈವರಗೆ 79 ಮಂದಿಯನ್ನ ಗುಣಮುಖರನ್ನಾಗಿಸಿ ಡಿಸ್ಚಾರ್ಜ್ ಮಾಡಿದ್ದಾರೆ. ಸದ್ಯ 11 ಮಂದಿಗೆ ಮಾತ್ರ ಐಸೋಲೇಟೆಡ್ ವಾರ್ಡ್ ನಲ್ಲಿ ಚಿಕಿತ್ಸೆ ಮುಂದುವರಿದಿದ್ದು ಜಿಲ್ಲೆಯ ಜನರು ನೆಮ್ಮದಿಯ ನಿಟ್ಟುಸಿರುಬಿಡುತ್ತಿದ್ದಾರೆ. ಇದರ ನಡುವೆ ಲಾಕ್ಡೌನ್ ಸಡಿಲಿಕೆಯಿಂದ

ಕೊರೋನಾ ಮುಕ್ತ ಜಿಲ್ಲೆಯತ್ತ ಮೈಸೂರು ದಾಪುಗಾಲು..! Read More »

ಪಾಸ್ ಬಳಸಿ ಮೈಸೂರಿಗೆ ಬಂದ 334 ಮಂದಿಗೆ ಕ್ವರಂಟೈನ್

ಮೈಸೂರು: ಅಂತರ್ ಜಿಲ್ಲಾ ಪ್ರಯಾಣಕ್ಕೆ ಅವಕಾಶ ನಿಡಿದ ಬೆನ್ನಲ್ಲೆ ಮೊದಲ ದಿನವೇ ಪಾಸ್ ಬಳಸಿ ಬೆಂಗಳೂರಿನಿಂದ ಮೈಸೂರಿಗೆ ಸೋಮವಾರ ಒಟ್ಟು 334 ಮಂದಿ ಆಗಮಿಸಿದ್ದು, ಇವರನ್ನು ಹೋಂ ಕ್ವರಂಟೈನ್ ಮಾಡಲಾಗಿದೆ. ಲಾಕ್ ಡೌನ್ ಸಡಿಲವಾಗುತ್ತಿದ್ದಂತೆ ಬೆಂಗಳೂರು ಬಿಟ್ಟು ಬರುತ್ತಿರುವ ಜನರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ. ಸೋಮವಾರ 18 ಕೆಎಸ್.ಆರ್.ಟಿಸಿ ಬಸ್’ಗಳಲ್ಲಿ ಬಂದ 272 ಜನರ ಆರೋಗ್ಯವನ್ನು ಸಾತಗಳ್ಳಿಯ ಬಸ್ ನಿಲ್ದಾಣದಲ್ಲಿ ತಪಾಸಣೆ ಮಾಡಿ ಅವರ ವಿಳಾಸ ಪಡೆದು ಹ್ಯಾಂಡ್ ಸೀಲ್ ಹಾಕಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಇನ್ನು 334

ಪಾಸ್ ಬಳಸಿ ಮೈಸೂರಿಗೆ ಬಂದ 334 ಮಂದಿಗೆ ಕ್ವರಂಟೈನ್ Read More »

Scroll to Top