May 7, 2020

helicopter-ride-in-mysuru-4

ಶೀಘ್ರದಲ್ಲೇ ಮೈಸೂರು ಆರೆಂಜ್ ಝೋನ್ ಆಗಲಿದೆ

ಮೈಸೂರು: ಮೈಸೂರಿನಲ್ಲಿ ಕೊರೋನಾ ತೀವ್ರತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಹಿನ್ನಲೆ ಶೀಘ್ರದಲ್ಲೇ ಮೈಸೂರು ಆರೆಂಜ್ ಝೋನ್ ಆಗಲಿದೆ ಎಂದು ಜಿಲ್ಲಾ ಉಸ್ತುವಾರಿ ಎಸ್.ಟಿ.ಸೋಮಶೇಖರ್ ಅವರು ಭರವಸೆ ನೀಡಿದ್ದಾರೆ ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಮೈಸೂರನ್ನು ಆರೇಂಜ್ ವಲಯವನ್ನಾಗಿ ಮಾಡಿ ಎಂದು ಒತ್ತಾಯ ಮಾಡಿದ್ದೇವೆ. ಸದ್ಯಕ್ಕೆ ಆರೇಂಜ್ ವಲಯವಾಗಲಿದ್ದು, ವಾರದಲ್ಲೇ ಮೈಸೂರು ಕೊರೋನಾ ಮುಕ್ತವಾಗುವ ಸಾಧ್ಯತೆ ಇದೆ. ಈಗಾಗಲೇ ಕೊರೋನಾ 90 ಪಾಸಿಟಿವ್ ಪ್ರಕರಣದಿಂದ 7ಕ್ಕೆ ಬಂದಿದೆ. ಆದ್ದರಿಂದ ಆದಷ್ಟು ಬೇಗ ಶೂನ್ಯಕ್ಕೆ ಇಳಿಯಲಿದೆ. […]

ಶೀಘ್ರದಲ್ಲೇ ಮೈಸೂರು ಆರೆಂಜ್ ಝೋನ್ ಆಗಲಿದೆ Read More »

ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಜನಕ ಪಾಂಡಂಡ ಕುಟ್ಟಣಿ ಕುಟ್ಟಪ್ಪ(86) ಇನ್ನಿಲ್ಲ

ಬೆಂಗಳೂರು: ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಜನಕ ಪಾಂಡಂಡ ಕುಟ್ಟಣಿ ಕುಟ್ಟಪ್ಪ(86) ಅವರು ಬೆಂಗಳೂರಿನ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕೊಡಗಿನಲ್ಲಿ ಹಾಕಿ ಪಂದ್ಯಾಟಕ್ಕೆ ಕಾಯಕಲ್ಪ ನೀಡಲು ಕೊಡವ ಕುಟುಂಬಗಳ ನಡುವೆ ಹಾಕಿ ಪಂದ್ಯಾಟ ಆಯೋಜಿಸಿದ್ದ ಕುಟ್ಟಪ್ಪ ಅವರು 1997 ಕರಡದಲ್ಲಿ ಮೊದಲ ಪಂದ್ಯಾಟ ನಡೆಸಿದ್ದರು. ಪ್ರತೀ ವರ್ಷ ಕೊಡಗಿನಲ್ಲಿ 1 ತಿಂಗಳ ಕಾಲ ನಡೆಯುವ ಈ ಕೊಡವ ಹಾಕಿ ಹಬ್ಬ. ಒಲಿಂಪಿಕ್ಸ್ ಮಾದರಿಯಲ್ಲಿ ವಿಶ್ವಾದ್ಯಂತ ಗಮನಸೆಳೆದಿತ್ತು. ಲಿಮ್ಕಾ ಬುಕ್‌ ರೆಕಾರ್ಡ್‌ ಪಾಂಡಂಡ ಕುಟ್ಟಣಿ ಕುಟ್ಟಪ್ಪ ಅವರು 1997ರಲ್ಲಿ ಕಡಂಗ

ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಜನಕ ಪಾಂಡಂಡ ಕುಟ್ಟಣಿ ಕುಟ್ಟಪ್ಪ(86) ಇನ್ನಿಲ್ಲ Read More »

ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಸೋಂಕು ಹರಡಿದ ಕುರಿತು 3 ಅಂಶ ಗುರುತು

ಮೈಸೂರು: ಇಡೀ ಜಿಲ್ಲೆಗೆ ಆತಂಕಕ್ಕೆ ಕಾರಣವಾಗಿದ್ದ ನಂಜನಗೂಡು ತಾಲ್ಲೂಕಿನ ಜ್ಯುಬಿಲಿಯೆಂಟ್ ಕಾರ್ಖಾನೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡಿದ್ದು ಹೇಗೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಎಸ್.ಟಿ.ಸೋಮಶೇಖರ್ ಅವರು ಮೂರು ಅಂಶಗಳನ್ನು ಗುರುತಿಸಿದ್ದೇವೆ ಎಂದು ತಿಳಿಸಿದ್ದಾರೆ. ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿಂದು ಮಾದ್ಯಮಗಳೊಂದಿಗೆ ಮಾತನಾಡಿದ ಅವರು ನಂಜನಗೂಡಿನ ಜ್ಯುಬಿಲಿಯೆಂಟ್ ಪ್ರಕರಣದಲ್ಲಿ ಮೂರು ಅಂಶಗಳನ್ನು ಗುರುತಿಸಿದ್ದೇವೆ. ಬೆಂಗಳೂರಿನಲ್ಲಿ ತಬ್ಲಿಘಿ ಮಾದರಿಯ ಸಭೆ ನಡೆದಿತ್ತು. ಆ ಸಭೆಗೆ ಜ್ಯುಬಿಲಿಯೆಂಟ್ ಕಾರ್ಖಾನೆಯ ಕಾರ್ಮಿಕ ಹೋಗಿ ಬಂದಿದ್ದ ಎಂಬುದು ಮೊದಲ ಅಂಶ.

ಜುಬಿಲಿಯೆಂಟ್ ಕಾರ್ಖಾನೆಯಲ್ಲಿ ಸೋಂಕು ಹರಡಿದ ಕುರಿತು 3 ಅಂಶ ಗುರುತು Read More »

Scroll to Top