August 31, 2020

ದೇಶದಲ್ಲೇ ಮೊದಲು: ಮೈಸೂರಲ್ಲಿ ತಯಾರಾದ ಹೈಸ್ಪೀಡ್ ರೈಲು ಚಕ್ರ

ಮೈಸೂರು: ನೈಋತ್ಯ ರೈಲ್ವೆಯ ಮೈಸೂರಿನ ವ್ಹೀಲ್ ಶಾಪ್(ರೈಲ್ವೆ ಕಾರ್ಯಾಗಾರ) ದೇಶದಲ್ಲೇ ಮೊದಲ ಬಾರಿಗೆ ಹೈಸ್ಪೀಡ್ ಮೆಮು ಮೋಟಾರ್ ಕೋಚ್ ವ್ಹೀಲ್‌ ಅನ್ನು ಯಶಸ್ವಿಯಾಗಿ ತಯಾರಿಸಿದೆ. ಹೀಗಾಗಿ ಈ ಕಾರ್ಯ ಯಶಸ್ವಿಗೊಳಿಸಿದ ಮೊದಲ ಭಾರತೀಯ ರೈಲ್ವೆ ವಿಭಾಗ ಎಂಬ ಕೀರ್ತಿಗೆ ಪಾತ್ರವಾಗಿದೆ.‌ ಗಂಟೆಗೆ 160 ಕಿ.ಮೀ. ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿರುವ ಮೆಮು ರೈಲಿಗೆ ಮೂರು ಫೇಸ್‌ನ ಈ ಕೋಚ್ ವ್ಹೀಲ್ ಸೆಟ್ ಬಳಕೆಯಾಗಲಿದೆ. ಮೊದಲ ಹಂತದಲ್ಲಿ 6 ವ್ಹೀಲ್ ಸೆಟ್‌ಗಳನ್ನು ಬಿಇಎಂಎಲ್‌ಗೆ ರವಾನಿಸಲು ಸಿದ್ಧವಾಗಿದೆ. ಇವುಗಳ ವೆಚ್ಚ […]

ದೇಶದಲ್ಲೇ ಮೊದಲು: ಮೈಸೂರಲ್ಲಿ ತಯಾರಾದ ಹೈಸ್ಪೀಡ್ ರೈಲು ಚಕ್ರ Read More »

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್ ಪದ್ಮಾವತಿ ಕೊರೊನಾಗೆ ಬಲಿ

ನವದೆಹಲಿ: ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ ಕೋವೀಡ್ -19 ಕಾರಣದಿಂದಾಗಿ ನಿಧನರಾಗಿದ್ದಾರೆ. “ಗಾಡ್ ಮದರ್ ಆಫ್ ಕಾರ್ಡಿಯಾಲಜಿ” ಎಂದು ಪ್ರಸಿದ್ಧವಾಗಿದ್ದ 103 ವರ್ಷದ ಪದ್ಮಾವತಿ ಅವರು 11 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆಗಸ್ಟ್ 29 ರಂದು ಕೋವಿಡ್-19 ಸೋಂಕಿನಿಂದ ನಿಧನರಾಗಿದ್ದಾರೆ ಎಂದು ನ್ಯಾಷನಲ್‌ ಹಾರ್ಟ್‌ ಇನ್‌ಸ್ಟಿಟ್ಯೂಟ್‌ (ಎನ್‌ಎಚ್‌ಐ) ಭಾನುವಾರ ತಿಳಿಸಿದೆ. ಕೋವಿಡ್ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಉಸಿರಾಟದ ತೊಂದರೆ ಮತ್ತು ಜ್ವರ ಕಾಣಿಸಿಕೊಂಡಿತ್ತು. ನ್ಯುಮೋನಿಯಾದಿಂದ

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್ ಪದ್ಮಾವತಿ ಕೊರೊನಾಗೆ ಬಲಿ Read More »

Scroll to Top