October 3, 2020

ದಸರಾ ಗಜಪಡೆಯ ಮಾವುತರು, ಕಾವಾಡಿಗರಿಗೆ ಇಂದು ಕೋವಿಡ್‌ ಪರೀಕ್ಷೆ ನಡೆಸಲಾಯಿತು

ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಅರಮನೆಗೆ ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆ ಮಾವುತರಿಗೆ ಇಂದು ಕೋವಿಡ್‌ ಪರೀಕ್ಷೆ ನಡೆಸಲಾಯಿತು. ಕೊರೋನಾ ಮುಂಜಾಗ್ರತಾ ಕ್ರಮವಾಗಿ ಮೈಸೂರಿನ ಅರಮನೆಯಲ್ಲಿ ದಸರಾ ಆನೆಗಳ ಜತೆ ಬೀಡುಬಿಟ್ಟಿರುವ ಮಾವುತರು, ಕಾವಾಡಿಗಳಿಗೆ ಇಂದು ಕೊರೋನಾ ಟೆಸ್ಟ್ ಮಾಡಲಾಗಿದೆ. 5 ಆನೆಗಳ ಮಾವುತ, ಕಾವಾಡಿ ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಕೊರೋನಾ ಟೆಸ್ಟ್ ಮಾಡಲಾಯಿತು. 15ಕ್ಕೂ ಹೆಚ್ಚು ಮಾವುತ ಕಾವಾಡಿಗಳು ಆ್ಯಂಟಿಜನ್ ರ್ಯಾಪಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ಇಂದು ಸಂಜೆಯೊಳಗೆ ಮಾವುತ ಕಾವಾಡಿಗಳ ಕೊರೋನಾ ಟೆಸ್ಟ್ ರಿಸಲ್ಟ್ ಬರಲಿದೆ. […]

ದಸರಾ ಗಜಪಡೆಯ ಮಾವುತರು, ಕಾವಾಡಿಗರಿಗೆ ಇಂದು ಕೋವಿಡ್‌ ಪರೀಕ್ಷೆ ನಡೆಸಲಾಯಿತು Read More »

ವಿಶ್ವದ ಅತಿ ಉದ್ದದ ಸುರಂಗ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

ಹಿಮಾಚಲ ಪ್ರದೇಶ: ರೋಹ್ತಂಗ್‍ನಲ್ಲಿ ವಿಶ್ವದ ಅತಿ ಉದ್ದದ ಹೆದ್ದಾರಿ, ಅಟಲ್ ಸುರಂಗ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸಿದರು. ಈ ಸುರಂಗವನ್ನು ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಅತ್ಯಾಧುನಿಕ ವಿಶೇಷಣಗಳೊಂದಿಗೆ ನಿರ್ಮಿಸಲಾಗಿದ್ದು, ಸಮುದ್ರ ಮಟ್ಟದಿಂದ ಸರಾಸರಿ 3000 ಮೀಟರ್ ಎತ್ತರದಲ್ಲಿ ನಿರ್ಮಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಪದೇ ಪದೇ ಹಿಮಪಾತವಾಗುತ್ತಿದ್ದ ಮನಾಲಿ ಮತ್ತು ಲೇಹ್ ನಡುವೆ ಆರು ತಿಂಗಳ ಕಾಲ ಸಂಚಾರ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅಟಲ್ ಸುರಂಗದ ವಿಶೇಷತೆಗಳಿವು: ಮನಾಲಿ ಮತ್ತು ಲೇಹ್ ನಡುವೆ ಸಂಪರ್ಕ ಕಲ್ಪಿಸುವ

ವಿಶ್ವದ ಅತಿ ಉದ್ದದ ಸುರಂಗ ಮಾರ್ಗ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ Read More »

Scroll to Top