October 12, 2020

10 ಸಾವಿರಕ್ಕೂ ಹೆಚ್ಚು ಅನಾಥ ಶವಗಳ ಸಂಸ್ಕಾರ ಮಾಡಿದ ಆಯೂಬ್‌ ಅಹ್ಮದ್‌ಗೆ ದಸರಾದಲ್ಲಿ ಸನ್ಮಾನದ ಗೌರವ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೊತ್ಸವದ ಉದ್ಘಾಟನಾ ಸಮಾರಂಭದಲ್ಲಿ ಈ ಬಾರಿ 6 ಮಂದಿ ಕೊರೋನಾ ವಾರಿಯರ್ಸ್ ಗಳನ ಸನ್ಮಾನಿಸಲಾಗುತ್ತಿದೆ. ಈ ಆರು ಮಂದಿಯಲ್ಲಿ ಮೈಸೂರಿನ ಆಯೂಬ್‌ ಅಹ್ಮದ್‌ ಅವರ ಬಗ್ಗೆ ಒಂದಷ್ಟು ಮಾಹಿತಿ. ಕಳೆದ ಇಪ್ಪತ್ತೊಂದು ವರ್ಷಗಳಿಂದ ಸಾವಿರಾರು ಅನಾಥ ಶವಗಳನ್ನು ಸಾಗಿಸಿ ಅಂತ್ಯಸಂಸ್ಕಾರ ಮಾಡಿರುವ ಆಯೂಬ್‌ ಅಹ್ಮದ್‌ ಅವರನ್ನು, ಈ ಬಾರಿಯ ದಸರಾ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುತ್ತಿದೆ. 40 ವರ್ಷ ವಯಸ್ಸಿನ ಆಯೂಬ್ ಜಾತಿ – ಧರ್ಮದ ಹಂಗಿಲ್ಲದೇ ಕಳೆದ 21 ವರ್ಷಗಳಿಂದ […]

10 ಸಾವಿರಕ್ಕೂ ಹೆಚ್ಚು ಅನಾಥ ಶವಗಳ ಸಂಸ್ಕಾರ ಮಾಡಿದ ಆಯೂಬ್‌ ಅಹ್ಮದ್‌ಗೆ ದಸರಾದಲ್ಲಿ ಸನ್ಮಾನದ ಗೌರವ Read More »

ದಸರಾ ಮಹೋತ್ಸವಕ್ಕೆ ಸಿಎಂ ಯಡಿಯೂರಪ್ಪಾಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಗಿದೆ. ಬೆಂಗಳೂರಿನ ಸಿಎಂ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಅವರು ಫಲ ತಾಂಬೂಲ ನೀಡಿ ಆಹ್ವಾನಿಸಿದರು. ಅ.17ರಂದು ಮೈಸೂರು ದಸರಾ ಮಹೋತ್ಸವ 2020ಕ್ಕೆ ಚಾಮುಂಡಿ ಬೆಟ್ಟದಲ್ಲಿ ವಿದ್ಯುಕ್ತ ಚಾಲನೆ ದೊರಕಲಿದೆ. ಜಯದೇವ ಆಸ್ಪತ್ರೆ ಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಉದ್ಘಾಟನೆ ನೆರವೇರಿಸಲಿದ್ದಾರೆ.

ದಸರಾ ಮಹೋತ್ಸವಕ್ಕೆ ಸಿಎಂ ಯಡಿಯೂರಪ್ಪಾಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ Read More »

Scroll to Top