October 17, 2020

ಮೈಸೂರಿನ ಪ್ರವಾಸೀ ಸ್ಥಳಗಳು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ

ಮೈಸೂರು: ಮೈಸೂರಿನ ಪ್ರವಾಸಿ ತಾಣಗಳ ಮೇಲೆ ಪ್ರವಾಸಿಗರಿಗೆ ಹೇರಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ.ಸೋಮಶೇಖರ್ ತಿಳಿಸಿದ್ದಾರೆ. ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಸೋಮಶೇಖರ್ ಅವರು ನಿರ್ಬಂಧ ತೆರವು ಮಾಡಿರುವ ಕುರಿತು ಘೋಷಣೆ ಮಾಡಿದರು. ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಆದೇಶದ ಮೇರೆಗೆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ತಿಳಿಸಿದರು. ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ, KRS, ನಂಜನಗೂಡು, ಕೆಆರ್ ಎಸ್, ತಲಕಾಡು ಸೇರಿದಂತೆ ವಿವಿಧ ಸ್ಥಳಗಳ ವೀಕ್ಷಣೆಗೆ ಪ್ರವಾಸಿಗರನ್ನು ದಸರಾ ಮುಗಿಯುವವರೆಗೆ ಪ್ರವೇಶ ನಿರ್ಬಂಧ ಹೇರಿರುವ […]

ಮೈಸೂರಿನ ಪ್ರವಾಸೀ ಸ್ಥಳಗಳು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತ Read More »

ಸರಳ ದಸರಾಗೆ ಡಾ. ಮಂಜುನಾಥ್​ರಿಂದ ಚಾಲನೆ: ಕೊರೊನಾ ವಾರಿಯರ್ಸ್​ಗೆ ಸನ್ಮಾನ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಇಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಯಿತು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವು ಮೂಲಕ 2020ರ ದಸರಾಗೆ ಚಾಲನೆ ನೀಡಲಾಗಿದೆ. ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಅವರು ದಸರಾ ಉದ್ಘಾಟನೆ ಮಾಡಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಇದರೊಂದಿಗೆ ಹತ್ತು ದಿನಗಳ ಸರಳಾ ದಸರಾಗೆ ವಿದ್ಯುಕ್ತ ಚಾಲನೆ ನೀಡಲಾಯಿತು. ಕೋವಿಡ್ ಕಾರಣದಿಂದ ಈ ಬಾರಿಯ ದಸರಾವನ್ನು ಸರಳವಾಗಿ

ಸರಳ ದಸರಾಗೆ ಡಾ. ಮಂಜುನಾಥ್​ರಿಂದ ಚಾಲನೆ: ಕೊರೊನಾ ವಾರಿಯರ್ಸ್​ಗೆ ಸನ್ಮಾನ Read More »

Scroll to Top