Entertainment

ಯಶ್ ಅಭಿನಯದ ಕೆಜಿಎಫ್–2 ಟೀಸರ್ ಬಿಡುಗಡೆ

ಸಿನಿಮಾ: ರಾಕಿಂಗ್ ಸ್ಟಾರ್ ಯಶ್​ ಅಭಿನಯದ ಕೆಜಿಎಫ್​-2 ಸಿನಿಮಾ ಟೀಸರ್ ಅಂದುಕೊಂಡಿದ್ದಕ್ಕಿಂತಲೂ ಒಂದು ದಿನ ಮೊದಲೇ ರಿಲೀಸ್​ ಆಗಿದೆ. ಕೆಜಿಎಫ್​-2 ಚಿತ್ರದ ಟೀಸರ್​ಗೆ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ.

ಯಶ್ ಅಭಿನಯದ ಕೆಜಿಎಫ್–2 ಟೀಸರ್ ಬಿಡುಗಡೆ Read More »

ಹಾಲಿವುಡ್ ನಟ – ಬ್ಲಾಕ್‌ ಪ್ಯಾಂಥರ್ ಖ್ಯಾತಿಯ ಚ್ಯಾಡ್ವಿಕ್​ ಬೋಸ್​ಮನ್​ ಇನ್ನಿಲ್ಲ

ಹಾಲಿವುಡ್​ನ ಬ್ಲಾಕ್​ ಪ್ಯಾಂಥರ್ ಸಿನಿಮಾದ ಖ್ಯಾತ ನಟ ಚ್ಯಾಡ್ವಿಕ್​ ಬೋಸ್​ಮನ್ ಕ್ಯಾನ್ಸರ್​ ನಿಂದ ಇಂದು ಕೊನೆಯುಸಿರೆಳೆದಿದ್ದಾರೆ. 43 ವರ್ಷದ ಬೋಸ್​ಮನ್ ಕಳೆದ ಕೆಲವು ವರ್ಷಗಳಿಂದ ದೊಡ್ಡ ಕರುಳಿನ ಕ್ಯಾನ್ಸರ್​ ನಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಸಾವಿನ ಬಗ್ಗೆ ಕುಟುಂಬಸ್ಥರು ಮಾಹಿತಿಯನ್ನು ಚ್ಯಾಡ್ವಿಕ್​ ಫೇಸ್​ಬುಕ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಲವಾರು ಆಪರೇಷನ್ ಹಾಗೂ ಕೀಮೋಥೆರಪಿ ನಡುವೆಯೇ ದೊಡ್ಡ ದೊಡ್ಡ ಹಾಲಿವುಡ್​ ಸಿನಿಮಾಗಳಲ್ಲಿ ಬೋಸ್​ಮನ್ ನಟಿಸಿದ್ದರು. 2016ರಲ್ಲಿ ಬೋಸ್​ಮನ್ ಅವರಿಗೆ ಸ್ಟೇಜ್​ 3 ಕ್ಯಾನ್ಸರ್​ ಇರೋದು ಪತ್ತೆಯಾಗಿತ್ತು. 4 ವರ್ಷದ ಅವರ

ಹಾಲಿವುಡ್ ನಟ – ಬ್ಲಾಕ್‌ ಪ್ಯಾಂಥರ್ ಖ್ಯಾತಿಯ ಚ್ಯಾಡ್ವಿಕ್​ ಬೋಸ್​ಮನ್​ ಇನ್ನಿಲ್ಲ Read More »

ಸಂಸದೆ ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್

ಮಂಡ್ಯ: ಮಂಡ್ಯದ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೋನಾ ಸೋಂಕು ತಗುಲಿದೆ. ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸ್ವತಃ ಸುಮಲತಾ ಅವರೇ ಖಚಿತಪಡಿಸಿದ್ದಾರೆ. ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ

ಸಂಸದೆ ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್ Read More »

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿಧಿವಶ

ಮುಂಬೈ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಮುಂಬೈನ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. 67 ವರ್ಷದ ರಿಷಿಕಪೂರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅವರ ಸಾವಿನ ವಿಷಯವನ್ನು ಅವರ ಸಹೋದರ ರಣದೀರ್ ಕಪೂರ್ ಖಚಿತ ಪಡಿಸಿದ್ದಾರೆ. ಇನ್ನು, 2018ರಲ್ಲಿ ರಿಷಿ ಕಪೂರ್​ಗೆ ಕ್ಯಾನ್ಸ​ರ್ ಇರುವುದು ಪತ್ತೆಯಾಗಿತ್ತು. ಅಮೆರಿಕಾದಲ್ಲಿ ಒಂದು ವರ್ಷ ಚಿಕಿತ್ಸೆ ಪಡೆದು ಕಳೆದ ಸೆಪ್ಟೆಂಬರ್​ನಲ್ಲಿ ಭಾರತಕ್ಕೆ ಮರಳಿದ್ದರು. ರಿಷಿ ಬಾಲಿವುಡ್​ ದಂತಕತೆ ರಾಜ್​ ಕಪೂರ್​​ರವರ ಎರಡನೇ ಪುತ್ರನಾಗಿದ್ದರು.

ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ವಿಧಿವಶ Read More »

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ

ಮುಂಬೈ: ಬಾಲಿವುಡ್ನ ಖ್ಯಾತ ನಟ ಇರ್ಫಾನ್ ಖಾನ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ನಿನ್ನೆ ಮುಂಬೈನ ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಾಗಿದ್ದ ಇರ್ಫಾನ್ ಖಾನ್ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ 2 ವರ್ಷಗಳಿಂದ ನ್ಯೂರೋ ಎಂಡೋಕ್ರೈನ್ ಟ್ಯೂಮರ್​ನಿಂದ ಬಳಲುತ್ತಿರುವ ಬಾಲಿವುಡ್ ಮತ್ತು ಹಾಲಿವುಡ್ ನಟ ಇರ್ಫಾನ್​ ಖಾನ್ ಚಿಕಿತ್ಸೆ ಪಡೆಯುತ್ತಲೇ ಇದ್ದರು. ಆದ್ರೆ ಇತ್ತೀಚೆಗೆ ಇದ್ದಕ್ಕಿದ್ದಂತೆ ಅವರ ಆರೋಗ್ಯ ಬಿಗಡಾಯಿಸಿದ್ದು, ಕೋಕಿಲಾಬೆನ್​ ಧಿರೂಬಾಯಿ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ವಾರವಷ್ಟೇ ಇರ್ಫಾನ್ ಖಾನ್ ಅವರ ತಾಯಿ ಸಯೀದಾ

ಖ್ಯಾತ ಬಾಲಿವುಡ್ ನಟ ಇರ್ಫಾನ್ ಖಾನ್ ನಿಧನ Read More »

ಮ್ಯಾನ್‌ ವರ್ಸಸ್‌ ವೈಲ್ಡ್‌ನ ಹೊಸ ಟೀಸರ್ ಬಿಡುಗಡೆ: ಈ ದಿನದಂದು ಕಾರ್ಯಕ್ರಮ ಪ್ರಸಾರ

ಮೈಸೂರು: ಡಿಸ್ಕವರಿ ಚಾನೆಲ್‌ನ ಜನಪ್ರಿಯ ಕಾರ್ಯಕ್ರಮ ಮ್ಯಾನ್‌ ವರ್ಸಸ್‌ ವೈಲ್ಡ್‌ನ ಹೊಸ ಟೀಸರ್ ಬಿಡುಗಡೆಯಾಗಿದೆ. ಬಿಡುಗಡೆಯಾದ ವಿಡಿಯೋದಲ್ಲಿ ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನು ಒಳಗೊಂಡ ಈ ವಿಶೇಷ ಸಂಚಿಕೆಯು ಮಾರ್ಚ್ 23 ರಂದು ರಾತ್ರಿ 8 ಗಂಟೆಗೆ ಡಿಸ್ಕವರಿಯಲ್ಲಿ ಪ್ರಸಾರವಾಗಲಿದೆ ಎಂದು ಟೀಸರ್’ನಲ್ಲಿ ಮಾಹಿತಿ ನೀಡಲಾಗಿದೆ. ಇನ್ನು ಕರ್ನಾಟಕದ ಬಂಡೀಪುರ ಸಂರಕ್ಷಿತ ಅರಣ್ಯದಲ್ಲಿ ಮ್ಯಾನ್ vs ವೈಲ್ಡ್ ಕಾರ್ಯಕ್ರಮದ ಶೂಟಿಂಗ್ ನಡೆದಿತ್ತು. ನಿರೂಪಕ ಬೇರ್ ಗ್ರಿಲ್ಸ್ ಜೊತೆ ಸೂಪರ್ ಸ್ಟಾರ್ ರಜಿನಿಕಾಂತ್ ಪಾಲ್ಗೊಂಡಿದ್ದರು. ಈ ಮೊದಲು ಮ್ಯಾನ್​ ವರ್ಸಸ್​​

ಮ್ಯಾನ್‌ ವರ್ಸಸ್‌ ವೈಲ್ಡ್‌ನ ಹೊಸ ಟೀಸರ್ ಬಿಡುಗಡೆ: ಈ ದಿನದಂದು ಕಾರ್ಯಕ್ರಮ ಪ್ರಸಾರ Read More »

ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತ..!

ಮೈಸೂರು: ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್​ ಜನ್ಯ ಅವರಿಗೆ ಹೃದಯಾಘಾತವಾಗಿದೆ. ಮೈಸೂರಿನಲ್ಲಿರುವ ಅವರ ನಿವಾಸದಲ್ಲಿಯೇ ಘಟನೆ ಸಂಭವಿಸಿದ್ದು ಸದ್ಯ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಬೋಗಾದಿ ರಸ್ತೆಯ ಬಳಿ ಅರ್ಜುನ್​ ಜನ್ಯ ಐಷಾರಾಮಿ ವಿಲ್ಲಾ ಒಂದನ್ನು ಖರೀದಿಸಿದ್ದರು. ಸಮಯ ಸಿಕ್ಕಾಗಲೆಲ್ಲ ಮೈಸೂರಿಗೆ ಬರುತ್ತಿದ್ದ ಜನ್ಯ ಅದೇ ವಿಲ್ಲಾದಲ್ಲಿ ಉಳಿದುಕೊಳ್ಳುತ್ತಿದ್ದರು. ನಿನ್ನೆ ಸಹ ಇದೇ ವಿಲ್ಲಾಕ್ಕೆ ಬಂದಿದ್ದು ತಡರಾತ್ರಿಯಲ್ಲಿ ಹೃದಯಾಘಾತವಾಗಿದೆ. ಅರ್ಜುನ್ ಅವರ ಆರೋಗ್ಯದ ಬಗ್ಗೆ ಅಪೋಲೋ ಹೃದ್ರೋಗ ತಜ್ಞ ಆದಿತ್ಯ ಉಡುಪ ಪ್ರತಿಕ್ರಿಯಿಸಿ,

ಮೈಸೂರು: ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತ..! Read More »

ಬಂಡೀಪುರದಲ್ಲಿ ರಜಿನಿಕಾಂತ್ ಜೊತೆಯಾದ ಮ್ಯಾನ್​ ವರ್ಸರ್ಸ್​ ವೈಲ್ಡ್ ಖ್ಯಾತಿಯ ಬೇರ್​ ​ಗ್ರಿಲ್ಸ್..​​​!

ಚಾಮರಾಜನಗರ: ಡಿಸ್ಕವರಿ ಚಾನೆಲ್​ನ ಜನಪ್ರಿಯ ಟಿವಿ ಶೋ ಮ್ಯಾನ್​ ವರ್ಸರ್ಸ್​ ವೈಲ್ಡ್​ನಲ್ಲಿ ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ತಲೈವಾ ರಜಿನಿಕಾಂತ್ ಬಂಡೀಪುರದ ಖಾಸಗಿ ರೆಸಾರ್ಟ್​ನಲ್ಲಿ ತಂಗಿದ್ದು, ಬೇರ್ ಗ್ರಿಲ್ಸ್​​ ಕೂಡಾ ರೆಸಾರ್ಟ್​ಗೆ ತೆರಳಿದ್ದಾರೆ‌‌‌. ಇನ್ನು ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗೆ ಬಾಲಿವುಡ್’ನ ಆಕ್ಷನ್ ಹೀರೋ ಅಕ್ಷಯ್ ಕುಮಾರ್ ಕೂಡ ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಹರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಆಕ್ಷಯ್ ಕುಮಾರ್ ಆಗಮಿಸಬೇಕಾಗಿದೆ. ಇತ್ತೀಚಿಗೆ ಮಾನವ ಅಭಿವೃದ್ದಿಯಿಂದಾಗಿ ಕಾಡು ಪ್ರಾಣಿಗಳ ಸಂತತಿ

ಬಂಡೀಪುರದಲ್ಲಿ ರಜಿನಿಕಾಂತ್ ಜೊತೆಯಾದ ಮ್ಯಾನ್​ ವರ್ಸರ್ಸ್​ ವೈಲ್ಡ್ ಖ್ಯಾತಿಯ ಬೇರ್​ ​ಗ್ರಿಲ್ಸ್..​​​! Read More »

Scroll to Top