Entertainment

66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ; ಸ್ಯಾಂಡಲ್ ವುಡ್ ಗೆ 11 ರಾಷ್ಟ್ರ ಪ್ರಶಸ್ತಿ

ನವದೆಹಲಿ: ಇಂದು ದೆಹಲಿಯಲ್ಲಿ 66ನೇಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ ನಡೆದಿದ್ದು, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ. 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡ ಸಿನಿಮಾರಂಗ ಹನ್ನೊಂದು ಪ್ರಶಸ್ತಿಯನ್ನು ಗೆದ್ದುಗೊಂಡಿದೆ. ಸ್ಯಾಂಡಲ್ ವುಡ್ ನ ನಾತಿ ಚರಾಮಿ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ಸಂಪ್ರದಾಯದ ಪ್ರಕಾರ ರಾಷ್ಟ್ರ ಪ್ರಶಸ್ತಿಯನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಪ್ರದಾನ ಮಾಡಬೇಕಿತ್ತು. ಆದರೆ ಈ ಬಾರಿ ಕೋವಿಂದ್ ಅವರ ಅನುಪಸ್ಥಿತಿಯಲ್ಲಿ ಉಪರಾಷ್ಟ್ರಪತಿ ನಾಯ್ಡು ಪ್ರಶಸ್ತಿ ನೀಡಿದ್ದಾರೆ. […]

66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ; ಸ್ಯಾಂಡಲ್ ವುಡ್ ಗೆ 11 ರಾಷ್ಟ್ರ ಪ್ರಶಸ್ತಿ Read More »

ವಿಶಿಷ್ಟ ಅಭಿಮಾನಿಯ ಪಾದ ಮುಟ್ಟಿದ ಸೂಪರ್‌ ಸ್ಟಾರ್‌ ರಜನಿಕಾಂತ್‌

ಚೆನ್ನೈ: ಜಾಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಜನಿಕಾಂತ್‌ ಅವರು ತಮ್ಮ ಸರಳ ವ್ಯಕ್ತಿತ್ವಕ್ಕೆ ಹೆಸರುವಾಸಿ. ರಜನಿ ದರ್ಶನವಾದರೆ ಸಾಕು, ತಮ್ಮ ಜೀವನ ಧನ್ಯ ಎಂಬ ಮನೋಭಾವ ಅವರ ಅಭಿಮಾನಿಗಳದ್ದು. ರಜನಿಕಾಂತ್ ಇತ್ತೀಚೆಗಷ್ಟೆ ವಿಶೇಷಚೇತನ ಅಭಿಮಾನಿಯೊಬ್ಬರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅಭಿಮಾನಿ ಕಾಲು ಮುಟ್ಟಿದ್ದಾರೆ. ಕೇರಳದ ಪಾಲ್ಘಾಟ್‍ ನಿವಾಸಿ 21 ವರ್ಷದ ಪ್ರಣವ್‍ ಗೆ ಎರಡೂ ಕೈಗಳಿಲ್ಲ. ಆದರೂ ಚಿತ್ರಕಲೆ ಸೇರಿ ಹಲವು ಕಲೆಗಳಲ್ಲಿ ನೈಪುಣ್ಯತೆ ಹೊಂದಿದ್ದಾರೆ. ಪ್ರಣವ್‍ ಅವರು ರಜನಿಕಾಂತ್‍ ಅವರ ದೊಡ್ಡ ಅಭಿಮಾನಿಯಂತೆ. ಈ

ವಿಶಿಷ್ಟ ಅಭಿಮಾನಿಯ ಪಾದ ಮುಟ್ಟಿದ ಸೂಪರ್‌ ಸ್ಟಾರ್‌ ರಜನಿಕಾಂತ್‌ Read More »

ಕನ್ನಡ ಚಲನಚಿತ್ರವೊಂದರಲ್ಲಿ ನಟಿಸಲು ಬಯಸುವವರಿಗೆ ಸುವರ್ಣಾವಕಾಶ: ಮೈಸೂರಿನಲ್ಲಿ ನಡೆಯಲಿದೆ ಆಡಿಷನ್

ಮೈಸೂರು: ಕನ್ನಡ ಚಲನಚಿತ್ರದಲ್ಲಿ ನಟಿಸಲು ಬಯಸುವವರಿಗೆ ಸುವರ್ಣಾವಕಾಶವೊಂದು ಇದ್ದು BISFF ಮತ್ತು ಸೈಮಾ(SIIMA) ಪ್ರಶಸ್ತಿ ವಿಜೇತ ಚಿತ್ರತಂಡದ ಹೊಸ ಸಿನಿಮಾದಲ್ಲಿ ನಟಿಸಲು ಮೈಸೂರಿನಲ್ಲಿ ಆಡಿಷನ್ ನಡೆಯಲಿದೆ. ಚಿತ್ರದಲ್ಲಿ ಸಪೋರ್ಟಿಂಗ್ ಆ್ಯಕ್ಟರ್(Supporting Actors) ಸಪೋರ್ಟಿಂಗ್ ಕ್ರೀವ್(Supporting Crew) ಗಳು ಅಗತ್ಯವಿದ್ದು ಆಸಕ್ತಿಯುಳ್ಳವರು ಭಾಗವಹಿಸಬಹುದಾಗಿದೆ. ಚಿತ್ರತಂಡಕ್ಕೆ 16 ರಿಂದ 20 ವರ್ಷದೊಳಗಿನ Supporting Actors ಮತ್ತು Supporting Crew ಬೇಕಾಗಿದ್ದು ಇದೇ ಭಾನುವಾರ(Nov 17) ಮೈಸೂರಿನ ಬೋಗಾದಿಯ ಮುಖ್ಯ ರಸ್ತೆಯಲ್ಲಿರುವ ದ್ವನ್ಯಲೋಕದಲ್ಲಿ(Dhvanyaloka Centre for Indian Studies) ಆಡಿಷನ್ ನಡೆಯಲಿದೆ.

ಕನ್ನಡ ಚಲನಚಿತ್ರವೊಂದರಲ್ಲಿ ನಟಿಸಲು ಬಯಸುವವರಿಗೆ ಸುವರ್ಣಾವಕಾಶ: ಮೈಸೂರಿನಲ್ಲಿ ನಡೆಯಲಿದೆ ಆಡಿಷನ್ Read More »

ಮತ್ತೊಂದು ಗೌರವಕ್ಕೆ ಪಾತ್ರರಾದ ರಾಕಿಂಗ್ ಸ್ಟಾರ್ ಯಶ್

ನವದೆಹಲಿ: ‘ಕೆ.ಜಿ.ಎಫ್’ ಚಿತ್ರದ ಮೂಲಕ ನ್ಯಾಶನಲ್ ಸ್ಟಾರ್ ಆಗಿ ಹೊರ ಹೊಮ್ಮಿರುವ ರಾಕಿಂಗ್ ಸ್ಟಾರ್ ಯಶ್ ಅವರು ಇದೀಗ ಮತ್ತೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ‘ಜಿ ಕ್ಯೂ ಇಂಡಿಯಾ’ ಭಾರತದ 50 ಪ್ರಭಾವ ಬೀರುವ ವ್ಯಕ್ತಿಗಳ ಪಟ್ಟಿಯಲ್ಲಿ ಯಶ್ ಸ್ಥಾನ ಪಡೆದಿದ್ದು, ಮುಂಬೈನಲ್ಲಿ ‘ಜಿ ಕ್ಯೂ ಇಂಡಿಯಾ’ ಯಶ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ. ವಿವಿಧ ರಂಗದಲ್ಲಿ ಸಾಧನೆ ಮಾಡಿ, ಇತರರ ಮೇಲೆ ಪ್ರಭಾವ ಬೀರುವ ಭಾರತದ 50 ಮಂದಿಯನ್ನು ‘GQ ಇಂಡಿಯಾ’ ಗುರುತಿಸುತ್ತದೆ. ಈ ವರ್ಷ ಈ

ಮತ್ತೊಂದು ಗೌರವಕ್ಕೆ ಪಾತ್ರರಾದ ರಾಕಿಂಗ್ ಸ್ಟಾರ್ ಯಶ್ Read More »

ಹೊಸ ಪ್ರತಿಭೆಗಳ ‘ಲುಂಗಿ’ ಚಿತ್ರವನ್ನ ನೀವು ಒಮ್ಮೆ ನೋಡಲೇಬೇಕು..!

ಸಿನಿಮಾ: ಬಹುತೇಕ ಹೊಸ ಪ್ರತಿಭೆಗಳಿಂದ ಮೂಡಿಬಂದಿರುವ “ಲುಂಗಿ’ ಚಿತ್ರ ಈ ವಾರ ತೆರೆಗೆ ಬಂದಿದ್ದು ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ನಿರ್ದೇಶಕರಾದ ಅರ್ಜುನ್‌ ಲೂವಿಸ್ ಮತ್ತು ಅಕ್ಷಿತ್ ಶೆಟ್ಟಿ ಚೊಚ್ಚಲ ಪ್ರಯತ್ನದಲ್ಲೇ ತುಂಬ ಸರಳವಾದ ಕಥೆಯನ್ನು ಆಯ್ದುಕೊಂಡಿದ್ದಾರೆ. ಅದನ್ನು ಅಷ್ಟೇ ಸರಳ, ಸುಂದರವಾಗಿ ತೆರೆಗೆ ತಂದಿದ್ದಾರೆ. ಚಿತ್ರಕಥೆಯಲ್ಲಿ ಗಮನಾರ್ಹವಾದ ತಿರುವುಗಳಿಲ್ಲ. ಆದರೆ, ನೋಡಿಸಿಕೊಂಡು ಹೋಗುವ ಗುಣ ಸಿನಿಮಾಕ್ಕಿದೆ. ಸಂಪೂರ್ಣ ಮಂಗಳೂರು ಕನ್ನಡವನ್ನೇ ಪ್ರಧಾನವಾಗಿರಿಸಿಕೊಂಡು ಬರೆದಿರುವ ಸಂಭಾಷಣೆ ‘ಲುಂಗಿ’ ಚಿತ್ರದ ಮತ್ತೊಂದು ಹೈಲೈಟ್‌. ಕಾಡು, ಮರಗಳ ನಡುವೆ ಅಲ್ಲಲ್ಲಿ

ಹೊಸ ಪ್ರತಿಭೆಗಳ ‘ಲುಂಗಿ’ ಚಿತ್ರವನ್ನ ನೀವು ಒಮ್ಮೆ ನೋಡಲೇಬೇಕು..! Read More »

ನಿಮ್ಮ ಹೃದಯಕ್ಕೆ ಹತ್ತಿರವಾಗಿವಾಗುವ ‘ಲುಂಗಿ’ ಚಿತ್ರದ ಈ ಮುದ್ದಾದ ಹಾಡು ಕೇಳಿ

ಸಿನಿಮಾ: ಇತ್ತೀಚಿನ ದಿನಗಳಲ್ಲಿ ಮಂಗಳೂರು ಮೂಲದ ಹಲವಾರು ಪ್ರತಿಭೆಗಳು ಕನ್ನಡ ಚಿತ್ರರಂಗದಲ್ಲಿ ನೆಲೆಕಂಡುಕೊಳ್ಳಲು ಹವಣಿಸುತ್ತಿದ್ದಾರೆ. ಅಂಥಾ ಒಂದು ಹೊಸ ತಂಡ ಲುಂಗಿ ಎಂಬ ಚಿತ್ರ ತಂಡ. ಇಡೀ ಚಿತ್ರದಲ್ಲಿ ಮಂಗಳೂರು ಭಾಷೆ, ಸೊಗಡು ಮತ್ತು ಅಲ್ಲಿನ ಸಂಸ್ಕೃತಿ, ಆಚಾರ-ವಿಚಾರ ಇರುವಂತಹ ಚಿತ್ರವೊಂದು ಬಿಡುಗಡೆಗೆ ಸಜ್ಜಾಗಿದೆ. ಬಹುತೇಕ ಹೊಸಬರೇ ಸೇರಿ ಮಾಡಿರುವ “ಲುಂಗಿ’ ಎಲ್ಲವೂ ಅಂದುಕೊಂಡಂತೆ ನಡೆದರೆ ಸೆಪ್ಟೆಂಬರ್‌ನಲ್ಲಿ ತೆರೆಗೆ ಬರಲು ಅಣಿಯಾಗುತ್ತಿದೆ. ಇದೀಗ ಚಿತ್ರದ ಮುದ್ದಾದ ಹಾಡೊಂಡು ಬಿಡುಗಡೆಯಾಗಿದ್ದು ಅರ್ಮಾನ್ ಮಲ್ಲಿಕ್ ಕಂಠ ಸಿರಿಯಲ್ಲಿ ಮೂಡಿಬಂದಿರುವ ಹಾಡು

ನಿಮ್ಮ ಹೃದಯಕ್ಕೆ ಹತ್ತಿರವಾಗಿವಾಗುವ ‘ಲುಂಗಿ’ ಚಿತ್ರದ ಈ ಮುದ್ದಾದ ಹಾಡು ಕೇಳಿ Read More »

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡಕ್ಕೆ 11 ರಾಷ್ಟ್ರ ಪ್ರಶಸ್ತಿ

ನವದೆಹಲಿ: 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟವಾಗಿದ್ದು ಕನ್ನಡದ ನಾತಿಚರಾಮಿ ಚಿತ್ರ ಅತ್ಯುತ್ತಮ ಸೇರಿದಂತೆ 11 ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿ ಲಭಿಸಿದೆ ಪ್ರಶಸ್ತಿ ಬಾಚಿಕೊಂಡಿದೆ. ಈ ಬಾರಿ ಒಟ್ಟು ಒಟ್ಟು 31 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ. ಕನ್ನಡಕ್ಕೆ ಈ ಸಲ ಹಲವಾರು ಪ್ರಶಸ್ತಿಗಳು ಸಿಕ್ಕಿವೆ. ಅತ್ಯುತ್ತಮ ಪ್ರಾದೇಶಿಕ ಸಿನಿಮಾ ಆಗಿ ಶ್ರುತಿ ಹರಿಹರನ್ ಅಭಿನಯದ ನಾಚಿಚರಾಮಿ ಹಾಗೂ ಅತ್ಯುತ್ತಮ ಆ್ಯಕ್ಷನ್ ಚಿತ್ರವಾಗಿ ಕೆಜಿಎಫ್ ಆಯ್ಕೆಯಾಗಿದೆ. ನಾತಿಚರಾಮಿಯ ಮಾಯಾವಿ ಮನವೆ ಗೀತೆಗೆ ಅತ್ಯುತ್ತಮ ಸಾಹಿತ್ಯ ಪ್ರಶಸ್ತಿಗೆ ಪಾತ್ರವಾಗಿದೆ. ಪ್ರಶಸ್ತಿ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡಕ್ಕೆ 11 ರಾಷ್ಟ್ರ ಪ್ರಶಸ್ತಿ Read More »

ಕಿರುತೆರೆ ಕಲಾವಿದ, ದರ್ಶನ್​ ಸ್ನೇಹಿತ ಅನಿಲ್ ಕುಮಾರ್ ವಿಧಿವಶ

ಬೆಂಗಳೂರು: ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ಅನಿಲ್ ಕುಮಾರ್ (48) ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂ ನಲ್ಲಿ ತರಬೇತಿ ಪಡೆಇದ್ದ ಅನಿಲ್ “ಮೂಡಲಮನೆ” ಧಾರಾವಾಹಿ ಮೂಲಕ ಮನೆಮಾತಾಗಿದ್ದರು. ಮೂಡಲ ಮನೆ, ಬ್ರಹ್ಮಗಂಟು, ಲಕ್ಷ್ಮೀ ಬಾರಮ್ಮ, ಚಿ ಸೌ ಸಾವಿತ್ರಿ, ಪ್ರೀತಿ ಪ್ರೇಮ, ಅಳಗುಳಿ ಮನೆ, ಮದರಂಗಿ, ಜನುಮದ ಜೋಡಿ, ಮೊದಲಾದ ಧಾರಾವಾಹಿಯಲ್ಲಿ ನಟಿಸಿದ್ದ ಅನಿಲ್

ಕಿರುತೆರೆ ಕಲಾವಿದ, ದರ್ಶನ್​ ಸ್ನೇಹಿತ ಅನಿಲ್ ಕುಮಾರ್ ವಿಧಿವಶ Read More »

ಬಿಡುಗಡೆ​ಗೂ ಮೊದಲೇ 21 ಪ್ರಶಸ್ತಿಗಳನ್ನು ಬಾಚಿಕೊಂಡ ಕನ್ನಡ ಚಿತ್ರ..!

ಸಿನಿಮಾ: ಕನ್ನಡ ಚಿತ್ರವೊಂದು ಬಿಡುಗಡೆಗೆ ಮುನ್ನವೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಖತ್ ಸದ್ದು ಮಾಡಿದೆ. ‘ಗಂಧದ ಕುಡಿ’ ಹೆಸರಿನ ಈ ಸಿನಿಮಾ ಈಗ ಎಲ್ಲೆಡೆ ಹವಾ ಎಬ್ಬಿಸಿದ್ದು, ಈಗಾಗಲೇ 21 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಕನ್ನಡದಲ್ಲಿ ಅನೇಕ ಮಕ್ಕಳ ಸಿನಿಮಾಗಳು ಬಂದಿದೆ. ಇತ್ತೀಚಿನ ದಿನಗಳಲ್ಲಿ ಅಂತಹ ಚಿತ್ರಗಳು ಅಪರೂಪ. ಅಲ್ಲೊಂದು ಇಲ್ಲೊಂದು ಮಕ್ಕಳ ಸಿನಿಮಾ ಬರುತ್ತೆ. ಇದೀಗ ಶೀರ್ಷಿಕೆಯಿಂದಲೇ ಗಮನ ಸೆಳೆಯುತ್ತಿರುವ ಚಿತ್ರ ಗಂಧದ ಕುಡಿ 21 ಪ್ರಶಸ್ತಿಗಳನ್ನು ಬಾಚಿಕೊಂಡು ಭಾರಿ ಸದ್ದು ಮಾಡುತ್ತಿದೆ. ಕರ್ನಾಟಕದ ಸಹ್ಯಾದ್ರಿ

ಬಿಡುಗಡೆ​ಗೂ ಮೊದಲೇ 21 ಪ್ರಶಸ್ತಿಗಳನ್ನು ಬಾಚಿಕೊಂಡ ಕನ್ನಡ ಚಿತ್ರ..! Read More »

ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆದ ನಟ ಚಿಕ್ಕಣ್ಣ

ಮೈಸೂರು: ಕನ್ನಡ ಚಲನಚಿತ್ರ ನಟರಾದ ಚಿಕ್ಕಣ್ಣ ಅವರು ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆಯುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಚಿಕ್ಕಣ್ಣ ಹಾಗೂ ಅವರ ಸ್ನೇಹಿತರು ಮೈಸೂರು ಮೃಗಾಲಯದಲ್ಲಿ 87,000ರೂ. ಪಾವತಿಸಿ ಪ್ರಾಣಿ ಪಕ್ಷಿಗಳನ್ನು ದತ್ತು ಸ್ವೀಕರಿಸಿದ್ದಾರೆ. ನಟ ಚಿಕ್ಕಣ್ಣ 35,000ರೂ, ಪಾವತಿಸಿ ಚಿರತೆಯನ್ನು, ಸಿದ್ದೇಗೌಡ 3,500ರೂ ಪಾವತಿಸಿ ಕಾಳಿಂಗಸರ್ಪವನ್ನು, ಎಂಮೋಹನ್ ಕುಮಾರ್ 17,500ರೂ ಪಾವತಿಸಿ 5 ಬಿಳಿಯನವಿಲುಗಳನ್ನು, ಡೆನ್ ತಿಮ್ಮಯ್ಯ 14,000ರೂ ಪಾವತಿಸಿ 4 ನವಿಲುಗಳನ್ನು, ಯಶಸ್ ಸೂರ್ಯ 13,500ರೂ ಪಾವತಿಸಿ ಕಾಳಿಂಗಸರ್ಪ ಮತ್ತು ಅನಕೊಂಡ

ಮೈಸೂರು ಮೃಗಾಲಯದಲ್ಲಿ ಚಿರತೆ ದತ್ತು ಪಡೆದ ನಟ ಚಿಕ್ಕಣ್ಣ Read More »

Scroll to Top