Sports

India vs Australia: Rishabh Pant becomes Fastest Indian Wicketkeeper to score 1000 runs

Rishabh Pant on Tuesday became the fastest Indian wicketkeeper-batsman to score 1,000 runs in Test cricket. He crossed the previous record of the MS Dhoni who reached a 1000- run mark in 32 innings. Pant has taken 27 innings to score 1000 runs. Pant reached the milestone during the second session of the fourth Test […]

India vs Australia: Rishabh Pant becomes Fastest Indian Wicketkeeper to score 1000 runs Read More »

ಐಪಿಎಲ್​​​ನಿಂದ ಸುರೇಶ್ ರೈನಾ ಔಟ್: ಸಿಎಸ್‌ಕೆ ತಂಡಕ್ಕೆ​ ಬಿಗ್ ಶಾಕ್!

ನವದೆಹಲಿ: ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಚೆನ್ನೈ ಸೂಪರ್‌ ಕಿಂಗ್ಸ್ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದ್ದು ತಂಡದ ಸ್ಟಾರ್ ಆಟಗಾರ ಸುರೇಶ್ ರೈನಾ 13ನೇ ಆವೃತ್ತಿಯ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಸುರೇಶ್ ರೈನಾ ವೈಯುಕ್ತಿಕ ಕಾರಣದಿಂದಾಗಿ ಭಾರತಕ್ಕೆ ಮರಳಿದ್ದು ಈ ವಿಚಾರವನ್ನು ಚೆನ್ನೈ ಸೂಪರ್ ಕಿಂಗ್ಸ್‌ನ ಫ್ರಾಂಚೈಸಿ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಖಚಿತ ಪಡಿಸಿದೆ. ರೈನಾ ಅವರ ಸೋದರತ್ತೆ ಕುಟುಂಬ ಮೇಲೆ ದಾಳಿ ನಡೆದ ಬೆನ್ನಲ್ಲೆ ರೈನಾ ಅವರು ಭಾರತಕ್ಕೆ ವಾಪಸ್ಸ್ ಆಗಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು

ಐಪಿಎಲ್​​​ನಿಂದ ಸುರೇಶ್ ರೈನಾ ಔಟ್: ಸಿಎಸ್‌ಕೆ ತಂಡಕ್ಕೆ​ ಬಿಗ್ ಶಾಕ್! Read More »

ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಎಂ.ಎಸ್ ಧೋನಿ

ಅಂತರರಾಷ್ಟ್ರೀಯ ಕ್ರಿಕೆಟ್’ಗೆ ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ವಿದಾಯ ಹೇಳಿದ್ದಾರೆ. ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ನಿಂದ ದೂರ ಉಳಿದಿದ್ದರು. ವಿವಿಧ ಚಟುವಟಿಕೆಗಳ ಮೂಲಕ ರಜೆ ದಿನಗಳನ್ನು ಕಳೆಯುತ್ತಿದ್ದ ಧೋನಿ ಇಂದು ಧಿಡೀರ್ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ ಹೇಳಿದ್ದಾರೆ. 39 ವರ್ಷದ ಧೋನಿ, ಕಳೆದೊಂದು ವರ್ಷದಿಂದ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರಲಿಲ್ಲ. ಹಾಗಂತ ತಮ್ಮ ನಿವೃತ್ತಿ ಬಗ್ಗೆಯೂ ಯಾವುದೇ ಮಾಹಿತಿ ನೀಡಿರಲಿಲ್ಲ. ಆದ್ರೆ, ಇಂದು ಅನಿರೀಕ್ಷಿತ​​​ ನಿರ್ಧಾರದ ರೀತಿಯಲ್ಲೇ, ನಿವೃತ್ತಿ ಘೋಷಿಸಿ ಕೋಟ್ಯಂತರ ಅಭಿಮಾನಿಗಳಿಗೆ ಶಾಕ್​ ನೀಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ನಿವೃತ್ತಿ ಘೋಷಿಸಿದ ಎಂ.ಎಸ್ ಧೋನಿ Read More »

ವಿಶ್ವದ ಶ್ರೀಮಂತ ಕ್ರಿಕೆಟ್​ ಲೀಗ್ ಐಪಿಎಲ್ ಪಂದ್ಯಾವಳಿಗೆ ದಿನಾಂಕ ನಿಗದಿ

ನವದೆಹಲಿ: ಬಹುನಿರೀಕ್ಷಿತ ವಿಶ್ವದ ಶ್ರೀಮಂತ ಫ್ರಾಂಚೈಸಿ ಲೀಗ್‌ ಆದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) 2020ರ 13ನೇ ಆವೃತ್ತಿಯು ಯುಇಎನಲ್ಲಿ ಸೆಪ್ಟೆಂಬರ್‌ 19 ರಂದು ಆರಂಭಗೊಂಡು ನವೆಂಬರ್‌ 8ರಂದು ಪೈನಲ್‌ ಪಂದ್ಯದ ಮೂಲಕ ಅಂತ್ಯಗೊಳ್ಳಲಿದೆ ಎಂದು ಐಪಿಎಲ್‌ ಮುಖ್ಯಸ್ಥ ಬ್ರಿಜೇಶ್‌ ಪಟೇಲ್ ತಿಳಿಸಿದ್ದಾರೆ. ಕೊರೊನಾದಿಂದಾಗಿ ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ನಡೆಯುತ್ತೋ ಇಲ್ವೋ ಎಂಬ ಬಗ್ಗೆ ಕ್ರಿಕೆಟ್​ ಪ್ರಿಯರಿಗೆ ಭಾರೀ ನಿರಾಸೆ ಮೂಡಿಸಿತ್ತು. ಒಂದು ಹಂತದಲ್ಲಿ ರದ್ದಾಗುವ ಹಂತದಲ್ಲಿದ್ದ ವಿಶ್ವದ ಶ್ರೀಮಂತ ಕ್ರಿಕೆಟ್​ ಲೀಗ್​ ಮತ್ತೆ ನಡೆಯುವ

ವಿಶ್ವದ ಶ್ರೀಮಂತ ಕ್ರಿಕೆಟ್​ ಲೀಗ್ ಐಪಿಎಲ್ ಪಂದ್ಯಾವಳಿಗೆ ದಿನಾಂಕ ನಿಗದಿ Read More »

ಮಹಿಳಾ ಟಿ-20 ವಿಶ್ವಕಪ್: ಸೆಮಿ ಫೈನಲ್ ‘ಆಡದೇ’ ಫೈನಲ್’ಗೆ ಲಗ್ಗೆಯಿಟ್ಟ ಟೀಂ ಇಂಡಿಯಾ..!

ಕ್ರಿಕೆಟ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರೋ ವನಿತೆಯರ ಅಂತಾರಾಷ್ಟ್ರೀಯ ಟಿ20 ವಿಶ್ವಕಪ್ ನ ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ರದ್ದಾದ ಹಿನ್ನೆಲೆಯಲ್ಲಿ ಭಾರತ ಮಹಿಳೆಯರ ತಂಡ ಫೈನಲ್ ತಲುಪಿದೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ನಡೆಯಬೇಕಿದ್ದ ಸೆಮಿಫೈನಲ್ ಪಂದ್ಯ ಸಂಪೂರ್ಣ ಮಳೆಗೆ ಅಹುತಿಯಾಯಿತು. ಟಾಸ್ ಕೂಡ ನಡೆಯದೇ ಪಂದ್ಯ ರದ್ದಾಯಿತು. ನಿಗದಿತ 9.30 ಕ್ಕೆ ನಡೆಯಬೇಕಿದ್ದ ಪಂದ್ಯ ಕಟ್ ಆಫ್ ಸಮಯವಾದ 11 ಗಂಟೆಯವರೆಗೂ ಮಳೆಯ ಕಾರಣ ನಡೆಯಲಿಲ್ಲ. ಆದ್ದರಿಂದ ಪಂದ್ಯವನ್ನ ರದ್ದುಪಡಿಸಲಾಯಿತು. ಸೆಮಿಫೈನಲ್ ಪಂದ್ಯಕ್ಕೆ ಯವುದೇ ಕಾಯ್ದಿರಿಸಿದ

ಮಹಿಳಾ ಟಿ-20 ವಿಶ್ವಕಪ್: ಸೆಮಿ ಫೈನಲ್ ‘ಆಡದೇ’ ಫೈನಲ್’ಗೆ ಲಗ್ಗೆಯಿಟ್ಟ ಟೀಂ ಇಂಡಿಯಾ..! Read More »

ಕಂಬಳ ಗದ್ದೆಯಲ್ಲಿ ಮತ್ತೊಬ್ಬ ‘ಬೋಲ್ಟ್‌’: ಶ್ರೀನಿವಾಸರ ದಾಖಲೆ ಮುರಿದ ನಿಶಾಂತ್ ಶೆಟ್ಟಿ!

ದಕ್ಷಿಣ ಕನ್ನಡ: ಕಂಬಳ ಕ್ರೀಡೆಯಲ್ಲಿ ಈಗ ದಾಖಲೆಗಳ ಮೇಲೆ ದಾಖಲೆಗಳ ಸುದ್ದಿ. ಕಂಬಳಗದ್ದೆಯ ಉಸೇನ್ ಬೋಲ್ಟ್ ಎಂದು ಕರೆಯಲ್ಪಡುತ್ತಿರುವ ಶ್ರೀನಿವಾಸ ಗೌಡರು ಕೇವಲ 13.62 ಸೆಕೆಂಡ್‌ಗಳಲ್ಲಿ 142.5 ಮೀ. ಓಡಿ ಸುದ್ದಿಯಾದ ಬೆನ್ನಲ್ಲೇ, ಶ್ರೀನಿವಾಸಗೌಡರ ಮಿತ್ರರೂ ಆಗಿರುವ ಮತ್ತೊಬ್ಬ ಕಂಬಳವೀರ ನಿಶಾಂತ್ ಶೆಟ್ಟಿ ಆ ದಾಖಲೆಯನ್ನು ಮುರಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ವೇಣೂರಿನಲ್ಲಿ ಭಾನುವಾರ ನಡೆದ ಕಂಬಳದಲ್ಲಿ 28 ವರ್ಷದ ನಿಶಾಂತ್, ಶ್ರೀನಿವಾಸ ಗೌಡರಿಗಿಂತ 0.07 ಸೆಕೆಂಡ್ ವೇಗವಾಗಿ ಓಡಿ ಹೊಸ ದಾಖಲೆ ಬರೆದಿದ್ದಾರೆ. ಉಡುಪಿ ಜಿಲ್ಲೆ

ಕಂಬಳ ಗದ್ದೆಯಲ್ಲಿ ಮತ್ತೊಬ್ಬ ‘ಬೋಲ್ಟ್‌’: ಶ್ರೀನಿವಾಸರ ದಾಖಲೆ ಮುರಿದ ನಿಶಾಂತ್ ಶೆಟ್ಟಿ! Read More »

ಹೆಲಿಕಾಪ್ಟರ್ ಅವಘಡದಲ್ಲಿ ಬಾಸ್ಕೆಟ್‌ಬಾಲ್ ದಿಗ್ಗಜ ನಿಧನ

ಕ್ಯಾಲಿಫೋರ್ನಿಯಾ: ಅಮೆರಿಕ ಬಾಸ್ಕೆಟ್‌ಬಾಲ್ ದಂತಕಥೆ ಕೋಬ್ ಬ್ರೆಯಾಂಟ್(41) ಹೆಲಿಕ್ಯಾಪ್ಟರ್ ಅಪಘಾತದಲ್ಲಿ ಅಸುನೀಗಿದ್ದಾರೆ. ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತವೊಂದರಲ್ಲಿ 41ರ ಹರೆಯದ ಕೋಬ್ ಬ್ರ್ಯಾಂಡ್ ಸಾವನ್ನಪ್ಪಿದ್ದಾರೆ. ಕ್ಯಾಲಿಫೋರ್ನಿಯಾದ ಕಾಲಬಾಸಾಸ್ ಬೆಟ್ಟಕ್ಕೆ ಹೆಲಿಕಾಪ್ಟರ್ ಅಪ್ಪಳಿಸಿದ ಪರಿಣಾಮ ಅವಘಡ ಸಂಭವಿಸಿದೆ ಎಂಬುದು ತಿಳಿದು ಬಂದಿದೆ. ಇದೇ ದುರಂತದಲ್ಲಿ ಕೋಬ್ ಬ್ರ್ಯಾಂಟ್ ಮಗಳು 13ರ ಹರೆಯದ ಜಿಯನ್ನಾ ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ಮಂಜಿನಿಂದ ಆವೃತ್ತವಾದ ಕೆಟ್ಟ ಹವಾಮಾನವೇ ದುರಂತಕ್ಕೆ ಕಾರಣವಾಗಿದೆ ಎಂಬುದು ತಿಳಿದು ಬಂದಿದೆ. ಕೋಬ್ ಬ್ರ್ಯಾಂಟ್ ನಿಧನಕ್ಕೆ ಕ್ರೀಡಾ

ಹೆಲಿಕಾಪ್ಟರ್ ಅವಘಡದಲ್ಲಿ ಬಾಸ್ಕೆಟ್‌ಬಾಲ್ ದಿಗ್ಗಜ ನಿಧನ Read More »

ಕೊಹ್ಲಿ, ರೋಹಿತ್, ರಾಹುಲ್ ಅಮೋಘ ಬ್ಯಾಟಿಂಗ್​ಗೆ ಮಣಿದ ಕೆರೆಬಿಯನ್ಸ್: ಭಾರತಕ್ಕೆ ಏಕದಿನ ಸರಣಿ..!

ಕಟಕ್​: ಕೆರಿಬಿಯನ್ಸ್ ವಿರುದ್ಧದ ಸತತ 10ನೇ ಸರಣಿಯನ್ನ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಿದೆ. ಇಂದು ಕಟಕ್​ನಲ್ಲಿ ನಡೆದ ಹೈ-ವೋಲ್ಟೇಜ್​ ಪಂದ್ಯಾಟದಲ್ಲಿ ಕೊಹ್ಲಿಯ ಸಮಯೋಚಿತ ಆಟದಿಂದಾಗಿ ಭಾರತ ಗೆಲುವಿನ ನಗೆ ಬೀರಿದೆ. ವಿರಾಟ್ ಕೊಹ್ಲಿ ಬಳಗಕ್ಕೆ ಇದು 2019ರ ಕೊನೆ ಪಂದ್ಯವಾಗಿದ್ದು, ವರ್ಷದ ಅಂತ್ಯದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ಆರಂಭದಲ್ಲಿ ವಿಂಡೀಸ್​ ಆಟಗಾರರನ್ನ ಕಟ್ಟಿಹಾಕುವಲ್ಲಿ ಯಶಸ್ವಿಯಾಯ್ತು. ಆದ್ರೆ ಓವರ್​ ಸಂಖ್ಯೆ ಏರುತ್ತಿದ್ದಂತೆ ಭಾರತದ ಬೌಲರ್​ಗಳು ಕೆರಿಬಿಯನ್ನರಿಗೆ ದುಬಾರಿಯಾಗಿ

ಕೊಹ್ಲಿ, ರೋಹಿತ್, ರಾಹುಲ್ ಅಮೋಘ ಬ್ಯಾಟಿಂಗ್​ಗೆ ಮಣಿದ ಕೆರೆಬಿಯನ್ಸ್: ಭಾರತಕ್ಕೆ ಏಕದಿನ ಸರಣಿ..! Read More »

Scroll to Top