Sports

2011 ವಿಶ್ವಕಪ್ ಗೆಲುವಿಗೆ 8ರ ಸಂಭ್ರಮ: ದಶಕಗಳ ಬಳಿಕ ಗೆದ್ದ ಐತಿಹಾಸಿಕ ಕ್ಷಣಗಳ ಸಣ್ಣ ಮೆಲುಕು

ಬೆಂಗಳೂರು: ಅಂದಿನ ಇದೇ ದಿನ (2011 ಎಪ್ರಿಲ್ 2) ಭಾರತ ಕ್ರಿಕೆಟ್​ ತಂಡ ಏಕದಿನ ವಿಶ್ವಕಪ್ ಜಯಿಸಿತ್ತು. ಈ ಮೂಲಕ 28 ವರ್ಷಗಳ ಬಳಿಕ ಭಾರತ ವಿಶ್ವಕಪ್ ಕಿರೀಟಕ್ಕೆ ಮುತ್ತಿಕ್ಕಿತ್ತು. ಭಾರತ ಕ್ರಿಕೆಟ್​ ತಂಡ 2011 ರ ವಿಶ್ವಕಪ್​ ಗೆದ್ದು ಇಂದಿಗೆ ಸರಿಯಾಗಿ 8 ವರ್ಷ ಕಳೆದಿದೆ. ಏಪ್ರಿಲ್ 2, 2011′ ಧೋನಿ ನಾಯಕತ್ವ, ದಶಕಗಳ ಬಳಿಕ 2011 ವಿಶ್ವಕಪ್ ಗೆದ್ದ ಐತಿಹಾಸಿಕ ಕ್ಷಣಕ್ಕೆ ಇಂದಿಗೆ 8 ವರ್ಷ ಸಂದಿದೆ. 28 ವರ್ಷಗಳ ಬಳಿಕ ಭಾರತಕ್ಕೆ ವಿಶ್ವಕಪ್ […]

2011 ವಿಶ್ವಕಪ್ ಗೆಲುವಿಗೆ 8ರ ಸಂಭ್ರಮ: ದಶಕಗಳ ಬಳಿಕ ಗೆದ್ದ ಐತಿಹಾಸಿಕ ಕ್ಷಣಗಳ ಸಣ್ಣ ಮೆಲುಕು Read More »

ವಿರಾಟ್ ಕೊಹ್ಲಿ, ವಾರ್ನರ್ ದಾಖಲೆ ಮುರಿದ ಕ್ರಿಸ್ ಗೇಲ್..!

ಕ್ರಿಕೆಟ್: ಬ್ಯಾಟಿಂಗ್ ದೈತ್ಯ, ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಐಪಿಎಲ್ ನ ಪ್ರಸಕ್ತ ಋತುವಿನಲ್ಲಿ ಆಡಿದ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಮತ್ತು ಡೇವಿಡ್ ವಾರ್ನರ್ ದಾಖಲೆಯನ್ನು ಮುರಿದಿದ್ದಾರೆ. ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ 14 ರನ್ ಗಳ ಜಯ ದಾಖಲಿಸಿ ಶುಭಾರಂಭ ಮಾಡಿದ್ದು, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ಗೇಲ್ 15 ರನ್ ಬಾರಿಸುತ್ತಿದ್ದಂತೆ 4000 ರನ್ ಪೂರೈಸಿದರು. ಗೇಲ್ 112 ಪಂದ್ಯಗಳಲ್ಲಿ 4000 ರನ್

ವಿರಾಟ್ ಕೊಹ್ಲಿ, ವಾರ್ನರ್ ದಾಖಲೆ ಮುರಿದ ಕ್ರಿಸ್ ಗೇಲ್..! Read More »

ಐಪಿಎಲ್: ಮೊದಲ ಪಂದ್ಯದಲ್ಲೇ ಧೋನಿ ದಾಖಲೆ ಮುರಿದ ರಿಷಬ್ ಪಂತ್

ಮುಂಬೈ: ನಿನ್ನೆ ನಡೆದ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ನ ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಧೋನಿ ಮಾಡಿದ್ದ ದಾಖಲೆಯೊಂದನ್ನು ಮುರಿದ್ದಾರೆ. ಹೌದು ರಿಷಬ್ ಈ ಹೊಡೆಬಡಿಯ ಇನಿಂಗ್ಸ್ ನಿಂದಾಗಿ ಧೋನಿ ಮಾಡಿದ್ದ ದಾಖಲೆಯೊಂದನ್ನು ಮುರಿದರು. ಕೇವಲ 18 ಎಸೆತಗಳಲ್ಲಿ ಗಳಲ್ಲಿ 50 ರನ್ ಸಿಡಿಸಿದ ಪಂತ್ ಐಪಿಎಲ್ ನಲ್ಲಿ ‘ಮುಂಬೈ ವಿರುದ್ಧ’ ಅತೀ ವೇಗದ ಅರ್ಧಶತಕ ಗಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಮಾಜಿ ನಾಯಕ ಎಂಎಸ್ ಧೋನಿಗೆ

ಐಪಿಎಲ್: ಮೊದಲ ಪಂದ್ಯದಲ್ಲೇ ಧೋನಿ ದಾಖಲೆ ಮುರಿದ ರಿಷಬ್ ಪಂತ್ Read More »

ಐಪಿಎಲ್ 2019ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ

ಮುಂಬೈ: ಐಪಿಎಲ್ (ಇಂಡಿಯನ್ ಪ್ರಿಮಿಯರ್ ಲೀಗ್) 12ನೇ ಆವೃತ್ತಿಯ ಸಂಪೂರ್ಣ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬಿಡುಗಡೆ ಮಾಡಿದ್ದು ಆರಂಭಿಕ ಪಂದ್ಯದಲ್ಲಿ ಆರ್ಸಿಬಿ ಮತ್ತು ಚೆನ್ನೈ ತಂಡಗಳು ಸೆಣೆಸಾಡಲಿವೆ. ಬಿಸಿಸಿಐ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯಗಳನ್ನು ಹೊರತು ಪಡಿಸಿ ಲೀಗ್ ಪಂದ್ಯದ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 23ರಿಂದ ಏಪ್ರಿಲ್ 5ರವರೆಗಿನ ವೇಳಾಪಟ್ಟಿಯನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿತ್ತು. ಮೇ 5ರವರೆಗೆ ಐಪಿಎಲ್ ಲೀಗ್ ಪಂದ್ಯಗಳು ನಡೆಯಲಿದೆ. ಬಳಿಕ ಪ್ಲೈ ಆಫ್ ಹಾಗೂ

ಐಪಿಎಲ್ 2019ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ Read More »

ಗೋವಾ ತಂಡವನ್ನು ಮಣಿಸಿ ISL ಪ್ರಶಸ್ತಿ ಗೆದ್ದ ಬೆಂಗಳೂರು FC

ಮುಂಬೈ: ಮುಂಬೈನಲ್ಲಿ ನಡೆದ ಇಂಡಿಯನ್ ಸೂಪರ್ ಲೀಗ್ ಫುಟ್ಬಾಲ್ ಟೂರ್ನಿಯಲ್ಲಿ ಸುನಿಲ್ ಚೆಟ್ರಿ ನಾಯಕತ್ವದ ಬೆಂಗಳೂರು FC ಚಾಂಪಿಯನ್ ಕಿರೀಟ ಅಲಂಕರಿಸಿದೆ. ಫೈನಲ್ ಪಂದ್ಯದಲ್ಲಿ FC ಗೋವಾ ತಂಡವನ್ನು 1-0 ಅಂತರದಿಂದ ಮಣಿಸಿದ BFC(ಬೆಂಗಳೂರು ಎಫ್‌ಸಿ) ಪ್ರಶಸ್ತಿ ಗೆದ್ದುಕೊಂಡಿತು. ರೋಚಕ 90 ನಿಮಿಷಗಳ ಹೋರಾಟದಲ್ಲಿ ಯಾವುದೇ ಗೋಲು ದಾಖಲಾಗಿರಲಿಲ್ಲ. ಹೀಗಾಗಿ ಹೆಚ್ಚುವರಿ ಸಮಯ ನೀಡಲಾಯಿತು. 116ನೇ ನಿಮಿಷದಲ್ಲಿ ಬೆಂಗಳೂರು ತಂಡದ ಭಾರತೀಯ ಆಟಗಾರ ರಾಹುಲ್ ಬೆಕೆ ಅದ್ಬುತ ಗೋಲು ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಪ್ರಥಮಾರ್ಧದಲ್ಲಿ ಉಭಯ

ಗೋವಾ ತಂಡವನ್ನು ಮಣಿಸಿ ISL ಪ್ರಶಸ್ತಿ ಗೆದ್ದ ಬೆಂಗಳೂರು FC Read More »

ಇಂಡೋ – ಪಾಕ್ ವಿಶ್ವಕಪ್ ಪಂದ್ಯ: 25 ಸಾವಿರ ಟಿಕೆಟ್‍ಗೆ 4 ಲಕ್ಷ ಅರ್ಜಿ..!

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಪಂದ್ಯವನ್ನು ಬಹಿಷ್ಕಾರ ಮಾಡಬೇಕೆಂಬ ಒತ್ತಾಯ ಹೆಚ್ಚಾಗುತ್ತಿದೆ. ಇದರ ನಡುವೆಯೇ ಈ ಪಂದ್ಯದ ಟಿಕೆಟ್‍ಗಾಗಿ 4 ಲಕ್ಷ ಆನ್‍ಲೈನ್ ಅರ್ಜಿಗಳು ಬಂದಿರುವುದಾಗಿ ವಿಶ್ವಕಪ್ ಟೂರ್ನಿಯ ಆಯೋಜಕ ನಿರ್ದೇಶಕ ಸ್ಟೀವ್ ಎಲ್ವರ್ತಿ ಮಾಹಿತಿ ನೀಡಿದ್ದಾರೆ. ಜೂನ್ 16 ರಂದು ಪಾಕಿಸ್ತಾನ ಹಾಗೂ ಭಾರತದ ನಡುವಿನ ಪಂದ್ಯ ನಿಗದಿಯಾಗಿದ್ದು, ಇಂಗ್ಲೆಂಡ್‍ನ ಓಲ್ಡ್ ಟ್ರ್ಯಾಫೋರ್ಡ್ ಕ್ರೀಡಾಂಗಣದಲ್ಲಿ ಪಂದ್ಯ ನಡೆದಲಿದೆ. 25 ಸಾವಿರ ಮಂದಿ ಕುಳಿತುಕೊಳ್ಳುವ ಸಾಮಥ್ರ್ಯ ಹೊಂದಿರುವ ಕ್ರೀಡಾಂಗಣದ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರೀ

ಇಂಡೋ – ಪಾಕ್ ವಿಶ್ವಕಪ್ ಪಂದ್ಯ: 25 ಸಾವಿರ ಟಿಕೆಟ್‍ಗೆ 4 ಲಕ್ಷ ಅರ್ಜಿ..! Read More »

ದೆಹಲಿ ಶೂಟಿಂಗ್ ವಿಶ್ವಕಪ್ ನಲ್ಲಿ ಪಾಲ್ಗೊಳ್ಳುವ ಪಾಕ್ ಆಟಗಾರರ ವೀಸಾಕ್ಕೆ ಅನುಮತಿ

ನವದೆಹಲಿ: ಇದೇ ತಿಂಗಳಲ್ಲಿ ದೆಹಲಿಯಲ್ಲಿ ನಡೆಯಲಿರುವ ಶೂಟಿಂಗ್ ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸುವ ಪಾಕಿಸ್ತಾನದ ಆಟಗಾರರಿಗೆ ವೀಸಾ ನೀಡಲಾಗುವುದು ಎಂದು ರಾಷ್ಟ್ರೀಯ ರೈಪಲ್ ಅಸೋಸಿಯೇಷನ್ ಕಾರ್ಯದರ್ಶಿ ರಾಜೀವ್ ಭಾಟಿಯಾ ಸ್ಪಷ್ಪಪಡಿಸಿದ್ದಾರೆ. ಪಾಕ್ ಆಟಗಾರರ ವೀಸಾಕ್ಕೆ ಗೃಹ ಸಚಿವಾಲಯ ಅನುಮತಿ ನೀಡಿದ್ದು, ಅವುಗಳನ್ನು ಹೈಕಮೀಷನ್ ಹಾಗೂ ಇಸ್ಲಾಮಾಬಾದಿಗೆ ವರ್ಗಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಭಾರತೀಯ ಹೈಕಮೀಷನ್ ನಿಂದ ಶುಕ್ರವಾರ ಕರೆ ಮಾಡಿ ಶೂಟರ್ ಆಟಗಾರರ ಹೆಸರನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ. ಪಾಕಿಸ್ತಾನದ ಆಟಗಾರರಿಗೆ ವೀಸಾವನ್ನು ನೀಡುವುದಾಗಿ ಭಾಟಿಯಾ ವಿಶ್ವಾಸ

ದೆಹಲಿ ಶೂಟಿಂಗ್ ವಿಶ್ವಕಪ್ ನಲ್ಲಿ ಪಾಲ್ಗೊಳ್ಳುವ ಪಾಕ್ ಆಟಗಾರರ ವೀಸಾಕ್ಕೆ ಅನುಮತಿ Read More »

ಪುಟ್ಬಾಲ್ ಆಟಗಾರ ಸುನೀಲ್ ಚೆಟ್ರಿಗೆ ‘ಪುಟ್ಬಾಲ್ ರತ್ನ’ ಪ್ರಶಸ್ತಿ ಪ್ರದಾನ

ನವದೆಹಲಿ: ಭಾರತೀಯ ಪುಟ್ಬಾಲ್ ತಂಡದ ಸ್ಟಾರ್ ಸ್ಟ್ರೈಕರ್ ಸುನೀಲ್ ಚೆಟ್ರಿ ಅವರಿಗೆ ದೆಹಲಿ ಪುಟ್ಬಾಲ್ ಸಂಸ್ಥೆಯಿಂದ ಮೊದಲ ಬಾರಿಗೆ ಪುಟ್ಬಾಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಜವಹರ್ ಲಾಲ್ ನೆಹರೂ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ದೆಹಲಿ ಪುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಷಾಜಿ ಪ್ರಭಾಕರನ್ ಪ್ರಶಸ್ತಿ ಪ್ರದಾನ ಮಾಡಿದರು. ಸುನೀಲ್ ಚೆಟ್ರಿ ಪದ್ಮಶ್ರೀ ಪ್ರಶಸ್ತಿ ಪಡೆದ ಆರನೇ ಪುಟ್ಬಾಲ್ ಆಟಗಾರರಾಗಿದ್ದು, ಪುಟ್ಬಾಲ್ ರತ್ನ ಪ್ರಶಸ್ತಿ ಪಡೆದ ಪ್ರಥಮ ಆಟಗಾರರಾಗಿದ್ದಾರೆ. ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಸುನೀಲ್ ಚೆಟ್ರಿ, ರಾಷ್ಟ್ರ

ಪುಟ್ಬಾಲ್ ಆಟಗಾರ ಸುನೀಲ್ ಚೆಟ್ರಿಗೆ ‘ಪುಟ್ಬಾಲ್ ರತ್ನ’ ಪ್ರಶಸ್ತಿ ಪ್ರದಾನ Read More »

ಹಿಂದೂ ಧರ್ಮದ ಸೆಳೆತಕ್ಕೆ ಮಾರುಹೋದ ಅಮೆರಿಕನ್ ಅಥ್ಲೀಟ್​..!

ಕ್ರೀಡೆ: ಜಗತ್ತಿನಲ್ಲಿ ಹಲವು ಧರ್ಮಗಳಿವೆ. ಆದ್ರೆ ಹಿಂದೂ ಧರ್ಮಕ್ಕೆ ವಿಶಿಷ್ಠ ಸ್ಥಾನವಿದೆ. ಹಿಂದೂ ಧರ್ಮದ ಸಂಪ್ರಾದಾಯಗಳು, ಆಚಾರ ವಿಚಾರಗಳು ಅನ್ಯ ಧರ್ಮವರನ್ನ ಸೆಳೆಯುತ್ತವೆ. ಅದರಲ್ಲು ವಿದೇಶಿಗರಿಗೆ ಹಿಂದೂ ಸಂಸ್ಕೃತಿ ಬಗ್ಗೆ ಅದರ ಹಿನ್ನೆಲೆ ತಿಳಿದುಕೊಳ್ಳುವ ಕುತೂಹಲ, ಆಸಕ್ತಿ ಹೆಚ್ಚಾಗಿರುತ್ತೆ. ಈಗ ಅಮೇರಿಕಾದ ಖ್ಯಾತ ಈಜುಪಟು, ಲಂಡನ್​ ಒಲಿಂಪಿಕ್ಸ್​ನಲ್ಲಿ ನಾಲ್ಕು ಬಂಗಾರದ ಪದಕ ಗೆದ್ದ ಮಿಸ್ಸಿ ಫ್ರಾಂಕ್ಲಿನ್, ಹಿಂದೂ ಧರ್ಮದೆಡೆಗೆ ಆಕರ್ಷಿತರಾಗಿದ್ದಾರೆ. ಹಿಂದೂ ಧರ್ಮದಲ್ಲಿನ ನೈತಿಕ ಅಂಶಗಳಿಗೆ ಮಾರುಹೋಗಿದ್ದಾರೆ. ರಾಮಾಯಣ, ಮಹಾಭಾರತ ಓದುತ್ತಿದ್ದಾರೆ. ಜಾರ್ಜಿಯಾ ಯೂನಿವರ್ಸಿಟಿಯಲ್ಲಿ ಹಿಂದೂಯಿಸಂ ಕುರಿತು

ಹಿಂದೂ ಧರ್ಮದ ಸೆಳೆತಕ್ಕೆ ಮಾರುಹೋದ ಅಮೆರಿಕನ್ ಅಥ್ಲೀಟ್​..! Read More »

ಭಾರತ ತಂಡ ಮಲ್ಲಕಂಬ ವಿಶ್ವ ಚಾಂಪಿಯನ್

ಮುಂಬೈ: ಭಾರತ ಮಲ್ಲಕಂಬ ತಂಡ, ಭಾನುವಾರ ಮುಕ್ತಾಯಗೊಂಡ ಮೊದಲ ಮಲ್ಲಕಂಬ ವಿಶ್ವ ಚಾಂಪಿಯನ್​ಷಿಪ್​ನಲ್ಲಿ ಸ್ವರ್ಣ ಪದಕ ಗೆದ್ದುಕೊಂಡಿದೆ. ಸೆಂಟ್ರಲ್ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ನಡೆದ ಕೂಟದಲ್ಲಿ 15 ದೇಶಗಳಿಂದ ತಂಡಗಳು ಸ್ಪರ್ಧಿಸಿದ್ದವು. ತಂಡ ಚಾಂಪಿಯನ್​ಷಿಪ್ ವಿಭಾಗದಲ್ಲಿ 244.73 ಅಂಕ ಪಡೆದ ಭಾರತ ಚಾಂಪಿಯನ್​ಪಟ್ಟ ಅಲಂಕರಿಸಿದರೆ, 44.45 ಅಂಕ ಪಡೆದ ಸಿಂಗಾಪುರ ಹಾಗೂ 30.22 ಅಂಕ ಪಡೆದ ಮಲೇಷ್ಯಾ ಕ್ರಮವಾಗಿ ಬೆಳ್ಳಿ ಹಾಗೂ ಕಂಚು ಪಡೆದವು. ಕರ್ನಾಟಕದ ಮೂಡುಬಿದರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ವೀರಭದ್ರ ಮುದೋಳ್ 6

ಭಾರತ ತಂಡ ಮಲ್ಲಕಂಬ ವಿಶ್ವ ಚಾಂಪಿಯನ್ Read More »

Scroll to Top