ನಾಡಹಬ್ಬ ದಸರಾ ಮಹೋತ್ಸವ ಹಿನ್ನೆಲೆ KSRTCಯಿಂದ ಹೆಚ್ಚುವರಿ 50 ಬಸ್ ಸೇವೆ

ದೇಶ ವಿದೇಶಗಳಿಂದ ಆಗಮಿಸುವ ಪ್ರವಾಸಿಗರಿಗಾಗಿ ಬಸ್ ಸೇವೆ. ಹೊಸ ಬಸ್ ಸೇವೆಗೆ ಚಾಲನೆ ನೀಡಲಿರೋ ಸಿಎಂ ಕುಮಾರಸ್ವಾಮಿ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ನಗರದ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಚಾಲನೆ ದೊರೆಯಲಿದೆ.ಗ್ರಾಮೀಣ ಭಾಗಗಳಿಗೆ ಹೆಚ್ಚುವರಿ ಬಸ್ ಸೇವೆ, ಈ ಬಾರಿಯ ದಸರಾಗೆ ಹೊಸ ಬಸ್ ಗಳನ್ನೆ ನಿಯೋಜನೆ.

Scroll to Top