
ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಅಪರ ಜಿಲ್ಲಾಧಿಕಾರಿ ಮಂಜುನಾಥ್ ಅವರು ರೋಹಿಣಿ ಸಿಂಧೂರಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ನೂತನ ಜಿಲ್ಲಾಧಿಕಾರಿಯನ್ನ ಕಛೇರಿಯ ಸಿಬ್ಬಂದಿ ಹೂಗುಚ್ಚ ನೀಡಿ ಸ್ವಾಗತಿಸಿದರು.

ಅಧಿಕಾರ ಸ್ವೀಕಾರಕ್ಕು ಮುನ್ನ ರೋಹಿಣಿ ಸಿಂಧೂರಿ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.
ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನ ರೋಹಿಣಿ ಸಿಂಧೂರಿ ಅವರು ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.#RohiniSindhuri #Mysuru #Mysore pic.twitter.com/oiTKJrsj3u
— Mysuruonline (@mysuruonline) September 29, 2020
You must be logged in to post a comment.