Cricket

2011 ವಿಶ್ವಕಪ್ ಗೆಲುವಿಗೆ 8ರ ಸಂಭ್ರಮ: ದಶಕಗಳ ಬಳಿಕ ಗೆದ್ದ ಐತಿಹಾಸಿಕ ಕ್ಷಣಗಳ ಸಣ್ಣ ಮೆಲುಕು

ಬೆಂಗಳೂರು: ಅಂದಿನ ಇದೇ ದಿನ (2011 ಎಪ್ರಿಲ್ 2) ಭಾರತ ಕ್ರಿಕೆಟ್​ ತಂಡ ಏಕದಿನ ವಿಶ್ವಕಪ್ ಜಯಿಸಿತ್ತು. ಈ ಮೂಲಕ 28 ವರ್ಷಗಳ ಬಳಿಕ ಭಾರತ ವಿಶ್ವಕಪ್ ಕಿರೀಟಕ್ಕೆ ಮುತ್ತಿಕ್ಕಿತ್ತು. ಭಾರತ ಕ್ರಿಕೆಟ್​ ತಂಡ 2011 ರ ವಿಶ್ವಕಪ್​ ಗೆದ್ದು ಇಂದಿಗೆ ಸರಿಯಾಗಿ 8 ವರ್ಷ ಕಳೆದಿದೆ. ಏಪ್ರಿಲ್ 2, 2011′ ಧೋನಿ ನಾಯಕತ್ವ, ದಶಕಗಳ ಬಳಿಕ 2011 ವಿಶ್ವಕಪ್ ಗೆದ್ದ ಐತಿಹಾಸಿಕ ಕ್ಷಣಕ್ಕೆ ಇಂದಿಗೆ 8 ವರ್ಷ ಸಂದಿದೆ. 28 ವರ್ಷಗಳ ಬಳಿಕ ಭಾರತಕ್ಕೆ ವಿಶ್ವಕಪ್ […]

2011 ವಿಶ್ವಕಪ್ ಗೆಲುವಿಗೆ 8ರ ಸಂಭ್ರಮ: ದಶಕಗಳ ಬಳಿಕ ಗೆದ್ದ ಐತಿಹಾಸಿಕ ಕ್ಷಣಗಳ ಸಣ್ಣ ಮೆಲುಕು Read More »

ವಿರಾಟ್ ಕೊಹ್ಲಿ, ವಾರ್ನರ್ ದಾಖಲೆ ಮುರಿದ ಕ್ರಿಸ್ ಗೇಲ್..!

ಕ್ರಿಕೆಟ್: ಬ್ಯಾಟಿಂಗ್ ದೈತ್ಯ, ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಐಪಿಎಲ್ ನ ಪ್ರಸಕ್ತ ಋತುವಿನಲ್ಲಿ ಆಡಿದ ಮೊದಲ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಮತ್ತು ಡೇವಿಡ್ ವಾರ್ನರ್ ದಾಖಲೆಯನ್ನು ಮುರಿದಿದ್ದಾರೆ. ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಕಿಂಗ್ಸ್ ಇಲೆವೆನ್ ಪಂಜಾಬ್ 14 ರನ್ ಗಳ ಜಯ ದಾಖಲಿಸಿ ಶುಭಾರಂಭ ಮಾಡಿದ್ದು, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಪ್ರತಿನಿಧಿಸಿದ್ದ ಗೇಲ್ 15 ರನ್ ಬಾರಿಸುತ್ತಿದ್ದಂತೆ 4000 ರನ್ ಪೂರೈಸಿದರು. ಗೇಲ್ 112 ಪಂದ್ಯಗಳಲ್ಲಿ 4000 ರನ್

ವಿರಾಟ್ ಕೊಹ್ಲಿ, ವಾರ್ನರ್ ದಾಖಲೆ ಮುರಿದ ಕ್ರಿಸ್ ಗೇಲ್..! Read More »

ಐಪಿಎಲ್ 2019ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ

ಮುಂಬೈ: ಐಪಿಎಲ್ (ಇಂಡಿಯನ್ ಪ್ರಿಮಿಯರ್ ಲೀಗ್) 12ನೇ ಆವೃತ್ತಿಯ ಸಂಪೂರ್ಣ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬಿಡುಗಡೆ ಮಾಡಿದ್ದು ಆರಂಭಿಕ ಪಂದ್ಯದಲ್ಲಿ ಆರ್ಸಿಬಿ ಮತ್ತು ಚೆನ್ನೈ ತಂಡಗಳು ಸೆಣೆಸಾಡಲಿವೆ. ಬಿಸಿಸಿಐ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯಗಳನ್ನು ಹೊರತು ಪಡಿಸಿ ಲೀಗ್ ಪಂದ್ಯದ ಸಂಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಾರ್ಚ್ 23ರಿಂದ ಏಪ್ರಿಲ್ 5ರವರೆಗಿನ ವೇಳಾಪಟ್ಟಿಯನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿತ್ತು. ಮೇ 5ರವರೆಗೆ ಐಪಿಎಲ್ ಲೀಗ್ ಪಂದ್ಯಗಳು ನಡೆಯಲಿದೆ. ಬಳಿಕ ಪ್ಲೈ ಆಫ್ ಹಾಗೂ

ಐಪಿಎಲ್ 2019ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ Read More »

ವಿಶೇಷ ಆರ್ಮಿ ಕ್ಯಾಪ್ ಧರಿಸಿ ರಾಂಚಿಯಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ

ರಾಂಚಿ: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೇನಾ ಕ್ಯಾಪ್ ಧರಿಸಿ ಕಣಕ್ಕಿಳಿಯುವ ಮೂಲಕ ಪುಲ್ವಾಮಾದಲ್ಲಿ ಹುತಾತ್ಮರಾದ ವೀರ ಯೋಧರಿಗೆ ಗೌರವ ಸೂಚಿಸಿದೆ. ಟಾಸ್’ಗೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ತಂಡದ ಎಲ್ಲಾ ಆಟಗಾರರಿಗೆ ಕ್ಯಾಪ್ ನೀಡಿದರು. ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಸೈನಿಕರಿಗೆ ಗೌರವ ನೀಡಲು ವಿಶೇಷವಾಗಿ ಭಾರತದ ಸೇನೆಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಕ್ಯಾಫ್ ಧರಿಸಲಾಗಿದೆ. ಪಂದ್ಯದಲ್ಲಿ ವಿಶೇಷ ಕ್ಯಾಪ್ ಧರಿಸಿ ಆಡುವುದು ಮಾತ್ರವಲ್ಲದೇ ಯೋಧರ ಮಕ್ಕಳ

ವಿಶೇಷ ಆರ್ಮಿ ಕ್ಯಾಪ್ ಧರಿಸಿ ರಾಂಚಿಯಲ್ಲಿ ಕಣಕ್ಕಿಳಿದ ಟೀಂ ಇಂಡಿಯಾ Read More »

ಇಂಡೋ – ಪಾಕ್ ವಿಶ್ವಕಪ್ ಪಂದ್ಯ: 25 ಸಾವಿರ ಟಿಕೆಟ್‍ಗೆ 4 ಲಕ್ಷ ಅರ್ಜಿ..!

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ವಿರುದ್ಧ ವಿಶ್ವಕಪ್ ಪಂದ್ಯವನ್ನು ಬಹಿಷ್ಕಾರ ಮಾಡಬೇಕೆಂಬ ಒತ್ತಾಯ ಹೆಚ್ಚಾಗುತ್ತಿದೆ. ಇದರ ನಡುವೆಯೇ ಈ ಪಂದ್ಯದ ಟಿಕೆಟ್‍ಗಾಗಿ 4 ಲಕ್ಷ ಆನ್‍ಲೈನ್ ಅರ್ಜಿಗಳು ಬಂದಿರುವುದಾಗಿ ವಿಶ್ವಕಪ್ ಟೂರ್ನಿಯ ಆಯೋಜಕ ನಿರ್ದೇಶಕ ಸ್ಟೀವ್ ಎಲ್ವರ್ತಿ ಮಾಹಿತಿ ನೀಡಿದ್ದಾರೆ. ಜೂನ್ 16 ರಂದು ಪಾಕಿಸ್ತಾನ ಹಾಗೂ ಭಾರತದ ನಡುವಿನ ಪಂದ್ಯ ನಿಗದಿಯಾಗಿದ್ದು, ಇಂಗ್ಲೆಂಡ್‍ನ ಓಲ್ಡ್ ಟ್ರ್ಯಾಫೋರ್ಡ್ ಕ್ರೀಡಾಂಗಣದಲ್ಲಿ ಪಂದ್ಯ ನಡೆದಲಿದೆ. 25 ಸಾವಿರ ಮಂದಿ ಕುಳಿತುಕೊಳ್ಳುವ ಸಾಮಥ್ರ್ಯ ಹೊಂದಿರುವ ಕ್ರೀಡಾಂಗಣದ ಇತಿಹಾಸದಲ್ಲಿ ಮೊದಲ ಬಾರಿಗೆ ಭಾರೀ

ಇಂಡೋ – ಪಾಕ್ ವಿಶ್ವಕಪ್ ಪಂದ್ಯ: 25 ಸಾವಿರ ಟಿಕೆಟ್‍ಗೆ 4 ಲಕ್ಷ ಅರ್ಜಿ..! Read More »

ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ

ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ರೋಚಕ ಗೆಲುವು ಸಾಧಿಸಿದೆ. 299 ರನ್ ಗಳ ಗುರಿ ಬೆನ್ನಟ್ಟಿದ ಭಾರತ ತಂಡ ವಿರಾಟ್ ಕೊಹ್ಲಿ ಶತಕ ಹಾಗೂ ಎಂ.ಎಸ್ ದೋನಿ ಅವರ ಅರ್ಧ ಶತಕದ ನೆರವಿನಿಂದ 6 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದೆ. ಇನ್ನು ಕಳೆದ ಪಂದ್ಯದಲ್ಲಿ ನಿದಾನಗತಿ ಬ್ಯಾಟಿಂಗ್ ನಡೆಸಿದ್ದಕ್ಕೆ ಟೀಕೆಗೆ ಗುರಿಯಾಗಿದ್ದ ದೋನಿ ಈ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವೇನೆಂಬುದನ್ನು ತೋರಿಸಿಕೊಟ್ಟಿದ್ದಾರೆ. 54 ಎಸೆತಗಳಲ್ಲಿ 55 ರನ್ ಗಳಿಸಿ ತಂಡಕ್ಕೆ

ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ Read More »

Shubman Gill

Shubman Gill elated at Indian team call-up, wants to push for 2019 World Cup spot

At 1 AM on 13th January 2019, India’s U19 World cup winning star Shubman Gill got a surprise of a lifetime, as the BCCI included him for the limited overs tour of New Zealand, as a replacement of KL Rahul. Hailing from Fazilka, Punjab, Shubman Gill has scored 1,089 runs from nine first-class matches and

Shubman Gill elated at Indian team call-up, wants to push for 2019 World Cup spot Read More »

ಕನ್ನಡಿಗ ರಾಹುಲ್ ಕ್ರೀಡಾ ಸ್ಫೂರ್ತಿಗೆ ಚಪ್ಪಾಳೆ ತಟ್ಟಿ ಮೆಚ್ಚುಗೆ ಸೂಚಿಸಿದ ಅಂಪೈರ್..!

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕನೆಯ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಕ್ರೀಡಾ ಸ್ಫೂರ್ತಿ ಮೆರೆದಿದ್ದಾರೆ. ಮೂರನೆ ದಿನದಾಟದಲ್ಲಿ ಭಾರತದ ಕ್ಷೇತ್ರರಕ್ಷಣೆ ವೇಳೆ ರವೀಂದ್ರ ಜಡೇಜಾ ಎಸೆದ 14ನೇ ಓವರ್‍ನಲ್ಲಿ ರಾಹುಲ್ ಡೈವ್ ಮಾಡಿ ಕ್ಯಾಚ್ ಹಿಡಿದಿದ್ದರು. ಕ್ಯಾಚ್ ಪಡೆದಿದ್ದನ್ನು ಗಮನಿಸಿದ ಆಟಗಾರು ಸಂಭ್ರಮಿಸಿದ್ದಾರೆ. ಆದರೆ ರಾಹುಲ್ ಕ್ಯಾಚ್ ಹಿಡಿದಿರಲಿಲ್ಲ. ಸ್ವಲ್ಪದರಲ್ಲೇ ಕ್ಯಾಚ್ ಮಿಸ್ ಆಗಿತ್ತು. ಈ ವೇಳೆ ಕ್ರೀಡಾ ಸ್ಫೂರ್ತಿ ಮೆರೆದ ರಾಹುಲ್ ಕ್ಯಾಚ್ ಹಿಡಿದಿಲ್ಲ ಎಂದು ಅಂಪೈರ್ ಗಳಿಗೆ ತಿಳಿಸಿದರು.

ಕನ್ನಡಿಗ ರಾಹುಲ್ ಕ್ರೀಡಾ ಸ್ಫೂರ್ತಿಗೆ ಚಪ್ಪಾಳೆ ತಟ್ಟಿ ಮೆಚ್ಚುಗೆ ಸೂಚಿಸಿದ ಅಂಪೈರ್..! Read More »

ಬುಮ್ರಾ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯ: 151ಕ್ಕೆ ಸರ್ವ ಪತನ

ಬುಮ್ರಾ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯ: 151ಕ್ಕೆ ಸರ್ವ ಪತನ

ಮೇಲ್ಬೋರ್ನ್: ಯಾರ್ಕರ್​​ ಸ್ಪೆಷಲಿಸ್ಟ್​​ ಜೆಸ್ಪ್ರೀತ್​​​​ ಬುಮ್ರಾ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯ 151 ರನ್ ಗಳಿಗೆ ಸರ್ವ ಪತನಗೋಂಡಿದೆ. ಮೇಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಮೂರನೇ ಕ್ರಿಕೆಟ್ ಟೆಸ್ಟ್‌ನ ಮುರನೆ ದಿನ ಆಸ್ಟ್ರೇಲಿಯ ಟೀಂ ಇಂಡಿಯಾ ಬೌಲರ್ಗ’ಳ ದಾಳಿಗೆ ತತ್ತರಿಸಿ ಅಲ್ಪ ಮೊತ್ತಕ್ಕೆ ಕುಸಿದಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 443 ರನ್ ಬಾರಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಇದೀಗ ಭಾರತ ತಂಡ 292ರನ್ ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದೆ. ಸಂಕ್ಷಿಪ್ತ

ಬುಮ್ರಾ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯ: 151ಕ್ಕೆ ಸರ್ವ ಪತನ Read More »

Scroll to Top