karnataka

ಉಸೇನ್ ಬೋಲ್ಟ್​ಗಿಂತ ಸ್ಪೀಡಾಗಿ ಓಡುತ್ತಾರೆ ತುಳುನಾಡಿನ ಈ ಕಂಬಳವೀರ

ಮಂಗಳೂರು: ವಿಶ್ವಖ್ಯಾತ ಉಸೇನ್ ಬೋಲ್ಟ್​ಗಿಂತ ಸ್ಪೀಡಾಗಿ ಓಡುವ ತುಳುನಾಡಿನ ಕಂಬಳವೀರನ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಫೆಬ್ರವರಿ 1ರಂದು ಮಂಗಳೂರಿನ ಮೂಡಬಿದ್ರೆ ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡೆಯಲ್ಲಿ ಕೋಣ ಓಡಿಸೋ ಶ್ರೀನಿವಾಸಗೌಡ ಎಂಬುವರು ದಾಖಲೆ ಬರೆದಿದ್ದಾರೆ. ಕೇವಲ ಕೇವಲ 13.62 ಸೆಕೆಂಡ್​ಗಳಲ್ಲಿ 142.50 ಮೀಟರ್ ದೂರ ಕೋಣದ ಹಿಂದೆ ಓಡಿ ದಾಖಲೆ ಬರೆದಿದ್ದಾರೆ. ಇದು ಕಂಬಳ ಕ್ರೀಡೆಯಲ್ಲಿ ಇದುವರೆಗಿನ ಅತ್ಯಂತ ವೇಗದ ದಾಖಲೆಯಾಗಿದ್ದು, ಎಲ್ಲರೂ ನಿಬ್ಬೆರಗಾಗಿದ್ದಾರೆ. ಶ್ರೀನಿವಾಸ ಗೌಡ ಗುರಿ ತಲುಪಲು […]

ಉಸೇನ್ ಬೋಲ್ಟ್​ಗಿಂತ ಸ್ಪೀಡಾಗಿ ಓಡುತ್ತಾರೆ ತುಳುನಾಡಿನ ಈ ಕಂಬಳವೀರ Read More »

4ನೇ ಬಾರಿಗೆ ವಿಜಯ್​ ಹಜಾರೆ ಟ್ರೋಫಿ ಮುಡಿಗೇರಿಸಿಕೊಂಡ ಕರ್ನಾಟಕ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿ ಫೈನಲ್ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಗೆಲುವು ಸಾಧಿಸಿದ ಕರ್ನಾಟಕ ತಂಡ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟ್ ಮಾಡಿದ ತಮಿಳುನಾಡು 49.5 ಓವರ್ ಗಳಲ್ಲಿ 252 ರನ್‍ಗಳಿಗೆ ಆಲೌಟ್ ಆಯ್ತು. ಈ ಮೊತ್ತವನ್ನು ಬೆನ್ನಟ್ಟುವ ಸಂದರ್ಭದಲ್ಲಿ 23 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು 141 ರನ್‍ಗಳಿಸಿದಾಗ ಜೋರಾಗಿ ಮಳೆ ಸುರಿಯಲು ಆರಂಭವಾಯಿತು. ಮಳೆ ನಿಲ್ಲದ ಪರಿಣಾಮ ವಿ

4ನೇ ಬಾರಿಗೆ ವಿಜಯ್​ ಹಜಾರೆ ಟ್ರೋಫಿ ಮುಡಿಗೇರಿಸಿಕೊಂಡ ಕರ್ನಾಟಕ Read More »

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಕೇರಳ, ಕರ್ನಾಟಕ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣೆ ಕೇಂದ್ರವು ಹೆಚ್ಚಿನ ಮಳೆ ಬೀಳುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಸೂಚನೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ರಾಜ್ಯದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ Read More »

2ನೇ ಅವಧಿಯ ಎನ್​ಡಿಎ ಸರ್ಕಾರದಲ್ಲಿ ರಾಜ್ಯದ ಯಾರಿಗೆಲ್ಲಾ ಮಂತ್ರಿ ಸ್ಥಾನ..? ಇಲ್ಲಿದೆ ಮಾಹಿತಿ..!

ಬೆಂಗಳೂರು: ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್​ಡಿಎ ಸರ್ಕಾರದಲ್ಲಿ ರಾಜ್ಯದ ಮೂವರು ಸಂಸದರಿಗೆ ಸಚಿವ ಸ್ಥಾನ ದೊರೆತಿದೆ. ಬೆಂ.ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಬೆಳಗಾವಿ ಸಂಸದ ಸುರೇಶ್​​ ಅಂಗಡಿ ಹಾಗೂ ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇನ್ನು ಕಳೆದ ಬಾರಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಾರಿ ಕೂಡ ರಾಜ್ಯದಿಂದಲೇ ಮಂತ್ರಿ ಸ್ಥಾನ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇಂದು ಸಂಜೆ 5 ಗಂಟೆಗೆ ಮೋದಿ

2ನೇ ಅವಧಿಯ ಎನ್​ಡಿಎ ಸರ್ಕಾರದಲ್ಲಿ ರಾಜ್ಯದ ಯಾರಿಗೆಲ್ಲಾ ಮಂತ್ರಿ ಸ್ಥಾನ..? ಇಲ್ಲಿದೆ ಮಾಹಿತಿ..! Read More »

ಗಮನಿಸಿ ನಾಳೆ ಬೆಳಗ್ಗೆ 6ರಿಂದ ರಾತ್ರಿ10ರವರೆಗೆ ಟಿವಿ ಕೇಬಲ್ ಬಂದ್..!

ಗಮನಿಸಿ: ನಾಳೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಟಿವಿ ಕೇಬಲ್ ಬಂದ್..!

ಬೆಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ ಜಾರಿಗೊಳಿಸುತ್ತಿರುವ ತಮಗೆ ಬೇಕಾದ ಚಾನಲ್‍ಗಳನ್ನು ಗ್ರಾಹಕರೇ ಆಯ್ಕೆ ಮಾಡುವ ಕೇಬಲ್ ಮತ್ತು ಡಿಟಿಎಚ್ ನೀತಿ ವಿರೋಧಿಸಿ ನಾಳೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ರವರೆಗೆ ಟಿವಿ ಕೇಬಲ್ ಬಂದ್ ಮಾಡಲು ಕೇಬಲ್ ಟಿವಿ ಆಪರೇಟರ್ ಸಂಘಟನೆಗಳು ನಿರ್ಧರಿಸಿವೆ. ಗ್ರಾಹಕರು ಮತ್ತು ಕೇಬಲ್ ಆಪರೇಟರ್‍ಗಳ ಹಿತದೃಷ್ಟಿಯಿಂದ ದಕ್ಷಿಣ ಭಾರತದಾದ್ಯಂತ ಕೇಬಲ್ ಟಿವಿ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಹಾಗಾಗಿ ಕರ್ನಾಟಕದಲ್ಲೂ ಅಂದು ಕೇಬಲ್ ಟಿವಿಗಳು ಬಂದ್ ಆಗಲಿವೆ ಎಂದು ಕೇಬಲ್ ಆಪರೇಟರ್ಸ್

ಗಮನಿಸಿ: ನಾಳೆ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಟಿವಿ ಕೇಬಲ್ ಬಂದ್..! Read More »

ಎರಡು ದಿನ ನಿಶಬ್ದವಾಗಲಿದೇ ಕರುನಾಡು ಏನಿರುತ್ತೆ, ಏನಿರಲ್ಲ

ಎರಡು ದಿನ ನಿಶಬ್ಧವಾಗಲಿದೆ ಕರುನಾಡು: ಏನಿರುತ್ತೆ, ಏನಿರಲ್ಲ..?

ಬೆಂಗಳೂರು: ಕೇಂದ್ರ ಸರ್ಕಾರದ “ಕಾರ್ಮಿಕ-ವಿರೋಧಿ” ನೀತಿ ವಿರುದ್ಧ ಪ್ರತಿಭಟಿಸುತ್ತಿರುವ ಕಾರ್ಮಿಕ ಸಂಘಗಳು ಮಂಗಳವಾರ ಮತ್ತು ಬುಧವಾರ ಭಾರತ್ ಬಂದ್ ಗೆ ಕರೆ ನೀಡಿದ್ದು ಎರಡು ದಿನ ನಿಶಬ್ದವಾಗಲಿದೇ ಕರುನಾಡು. ಮೋಟಾರ್ ವಾಹನ ತಿದ್ದುಪಡಿ(ಮಸೂದೆ-2017) ಮಸೂದೆ ಸೇರಿದಂತೆ 12 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ, ನಾಳಿದ್ದು ಬಂದ್​ಗೆ ಕರೆ ನೀಡಿವೆ. ಕನಿಷ್ಠ ವೇತನ, ಗುತ್ತಿಗೆ ಪದ್ಧತಿ ನಿಷೇಧ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ AITUC, CITU ಸೇರಿದಂತೆ ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ.

ಎರಡು ದಿನ ನಿಶಬ್ಧವಾಗಲಿದೆ ಕರುನಾಡು: ಏನಿರುತ್ತೆ, ಏನಿರಲ್ಲ..? Read More »

Scroll to Top