Mysore

helicopter-ride-in-mysuru-4

ಬಿಸಿಲ ಬೇಗೆಗೆ ಕಾದು ಕೆಂಡವಾದ ಮೈಸೂರು: ಇತಿಹಾಸದಲ್ಲೇ ಗರಿಷ್ಠ ಉಷ್ಣಾಂಶ ದಾಖಲು..!

ಬೆಂಗಳೂರು: ಬೇಸಿಗೆ ಆರಂಭದ ದಿನಗಳಲ್ಲೇ ಅರಮನೆ ನಗರಿ ಮೈಸೂರು ಬಿಸಿಲ ಬೇಗೆಗೆ ಕೆಂಡವಾಗಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿ ಮಾರ್ಚ್ ತಿಂಗಳ ಗರಿಷ್ಠ ತಾಪಮಾನ 37.9 ಡಿಗ್ರಿ ತಲುಪಿದೆ. ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬೇಸಿಗೆ ಆರಂಭದಲ್ಲೇ ಬಿಸಿಲ ಝುಳ ಮೈಸುಡುತ್ತಿದ್ದು ಪರಿಣಾಮ ಜನರು ಹೈರಾಣಾಗಿದ್ದಾರೆ. ಮೈಸೂರಿನಲ್ಲಿ ಗರಿಷ್ಠ ಉಷ್ಣಾಂಶ: ಮಾ.1 ರಂದು 33.7, 4ರಂದು 34.5, 5ರಂದು 35.8 ಹಾಗೂ 6ರಂದು 36.9 ಡಿ.ಸೆ. ದಾಖಲಾಗಿತ್ತು. ಮಾ.7ರ ಗುರುವಾರ ಮತ್ತಷ್ಟು ಏರಿಕೆ ಕಂಡ […]

ಬಿಸಿಲ ಬೇಗೆಗೆ ಕಾದು ಕೆಂಡವಾದ ಮೈಸೂರು: ಇತಿಹಾಸದಲ್ಲೇ ಗರಿಷ್ಠ ಉಷ್ಣಾಂಶ ದಾಖಲು..! Read More »

ಚಾಮುಂಡಿ ಬೆಟ್ಟದಲ್ಲಿ ಮತ್ತೆ ಅಗ್ನಿಯ ನರ್ತನ: ಹೊತ್ತಿ ಉರಿಯುತ್ತಿರುವ ಅರಣ್ಯ ಪ್ರದೇಶ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶ ಹೊತ್ತಿ ಉರಿಯುತ್ತಿದೆ. ಚಾಮುಂಡಿ ಬೆಟ್ಟದ ಬಂಡಿಪಾಳ್ಯ ಬೆಟ್ಟದ ಬಳಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಅರಣ್ಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಭಂದಿ ಬೆಂಕಿನಂದಿಸುತ್ತಿದ್ದಾರೆ. ಬೆಂಕಿಯ ಬೇಗೆಗೆ ಬಂಡಿಪಾಳ್ಯ ಬೆಟ್ಟ ಹೊತ್ತಿ ಉರಿಯುತ್ತಿದ್ದು ದಟ್ಟವಾಗಿ ಬೆಂಕಿ ಹಬ್ಬಿರುವ ಶಂಕೆ ವ್ಯಕ್ತವಾಗಿದೆ. ಕಾಡ್ಗಿಚ್ಚಿನಿಂದ ಅಪಾರ ಅರಣ್ಯ ಸಂಪತ್ತು ಆಹುತಿಯಾಗಿದೆ. ಇನ್ನು ಒಂದು ವಾರದ

ಚಾಮುಂಡಿ ಬೆಟ್ಟದಲ್ಲಿ ಮತ್ತೆ ಅಗ್ನಿಯ ನರ್ತನ: ಹೊತ್ತಿ ಉರಿಯುತ್ತಿರುವ ಅರಣ್ಯ ಪ್ರದೇಶ Read More »

Mysuru Zoo – Mysore Zoo

Mysore Zoo (Now Mysuru Zoo) (officially the Sri Chamarajendra Zoological Gardens) is one of the oldest and most popular zoos in India. Located on the outskirts of Mysore, the zoo is home to a wide range of wild species. The official name for the zoo is Shri Chamarajendra Zoological Gardens, although it is known most

Mysuru Zoo – Mysore Zoo Read More »

3 ನಿಮಿಷದಲ್ಲಿ ಚಿತ್ರ ರಚಸಿ ವಿಶ್ವದಾಖಲೆ ನಿರ್ಮಿಸಿದ ಮೈಸೂರಿನ ಯುವಕ

ಮೈಸೂರು: 3 ನಿಮಿಷದಲ್ಲಿ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಚಿತ್ರ ರಚಸಿ ಮೈಸೂರಿನ ಯುವಕನೋರ್ವ ವಿಶ್ವದಾಖಲೆ ನಿರ್ಮಿಸಿದ್ದಾರೆ. ನಗರದ ಅಭಿಲಾಷ್ ವಿ. ಕೋರಿ ಅವರು ಮೂರು ನಿಮಿಷದಲ್ಲಿ ಚಿತ್ರಿಸಿರುವ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಚಿತ್ರ ವಿಶ್ವದಾಖಲೆ ನಿರ್ಮಿಸಿದೆ. ಮೈಸೂರಿನ ಲಾರ್ಸನ್ ಆ್ಯಂಡ್ ಟೋಬ್ರೋ (L&T)ದಲ್ಲಿ ಕಾರ್ಯ ನಿರ್ವಹಿಸುತ್ತಿ ರುವ ಅಭಿಲಾಷ್ ಅವರು, ಕಳೆದ ಜನವರಿ 28ರಂದು 5*5 ಅಡಿ ಕಾರ್ಡ್ ಬೋರ್ಡ್‌ನಲ್ಲಿ ಗ್ಲೂ ಮತ್ತು ಗ್ಲಿಟರಿಂಗ್ ಬಳಸಿ ಮೂರು ನಿಮಿಷದಲ್ಲಿ ಚಿತ್ರ ಬಿಡಿಸಿದ್ದರು.

3 ನಿಮಿಷದಲ್ಲಿ ಚಿತ್ರ ರಚಸಿ ವಿಶ್ವದಾಖಲೆ ನಿರ್ಮಿಸಿದ ಮೈಸೂರಿನ ಯುವಕ Read More »

ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಭಾರಿ ಸಿದ್ಧತೆ

ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಭಾರಿ ಸಿದ್ಧತೆ

ಮೈಸೂರು: ತ್ರಿವೇಣಿ ಸಂಗಮದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಹಾ ಕುಂಭಮೇಳಕ್ಕೆ ದಿನಗಣನೆ ಆರಂಭವಾಗಿದ್ದು, ಭಾರಿ ಸಿದ್ಧತೆ ನಡೆಯುತ್ತಿದೆ. ಟಿ.ನರಸೀಪುರದ ಕಪಿಲ, ಕಾವೇರಿ, ಸ್ಪಟಿಕ ಮೂರು ನದಿಗಳು ಸಂಗಮವಾಗುವ ತ್ರಿವೇಣಿ ಸಂಗಮದಲ್ಲಿ ಫೆ.17, 18, 19 ರಂದು ಕುಂಭಮೇಳ ನಡೆಯಲಿದೆ. ಇದು 11 ನೇ ಕುಂಭಮೇಳವಾಗಿದ್ದು ಲಕ್ಷಾಂತರ ಭಕ್ತರು ಆಗಮಿಸಲಿದ್ದಾರೆ. ಮಾಘ ಮಾಸದ ಪುಣ್ಯ ದಿನದಲ್ಲಿ ಸ್ನಾನ ಮಾಡಿದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ. ಲಕ್ಷಾಂತರ ಭಕ್ತರು, ನಾಗಾ ಸಾಧು ಸಂತರು ಈ ಕುಂಭ ಮೇಳದಲ್ಲಿ ಭಾಗಿಯಾಗಲಿದ್ದಾರೆ.

ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳಕ್ಕೆ ಭಾರಿ ಸಿದ್ಧತೆ Read More »

ಡಬಲ್ ಡೆಕ್ಕರ್

ರಾಜ್ಯ ಬಜೆಟ್: ಮೈಸೂರಿಗೆ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರಿನ ಪ್ರವಾಸಿ ತಾಣಗಳನ್ನು ಇನ್ನು ಮುಂದೆ ಡಬಲ್ ಡೆಕ್ಕರ್ ಬಸ್ಸಿನಲ್ಲಿ ವೀಕ್ಷಣೆ ಮಾಡಬಹುದು. ಸಿಎಂ ಇಂದು ಮಂಡಿಸಿದ ಬಜೆಟ್ ನಲ್ಲಿ 6 ಡಬಲ್ ಡೆಕ್ಕರ್ ತೆರೆದ ಬಸ್ ಸೇವೆ ಆರಂಭಿಸಲು 5 ಕೋಟಿ ರೂ. ಅನುದಾನವನ್ನು ಘೋಷಿಸಿದ್ದಾರೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್‍ಟಿಡಿಸಿ) ವತಿಯಿಂದ ಮೈಸೂರಿನಲ್ಲಿ ಲಂಡನ್ ಬಿಗ್ ಬಸ್ ಮಾದರಿಯ 6 ಡಬಲ್ ಡೆಕ್ಕರ್ ತೆರೆದ ಬಸ್ ಸೇವೆ ಆರಂಭಿಸಲು 5 ಕೋಟಿ ರೂ. ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ರಾಜ್ಯ ಬಜೆಟ್: ಮೈಸೂರಿಗೆ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ Read More »

Scroll to Top